Webdunia - Bharat's app for daily news and videos

Install App

ವಿಕ್ರಾಂತ್ ರೋಣ ಮೆಚ್ಚಿದ ರಾಜಮೌಳಿ: ಕಿಚ್ಚನ ಪ್ರತಿಕ್ರಿಯೆ ಏನು?

Webdunia
ಭಾನುವಾರ, 31 ಜುಲೈ 2022 (16:40 IST)
ಬೆಂಗಳೂರು: ವಿಕ್ರಾಂತ್ ರೋಣ ಸಿನಿಮಾವನ್ನು ಮೆಚ್ಚಿ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಟ್ವೀಟ್ ಮಾಡಿದ್ದಾರೆ.

ಸಿನಿಮಾ ಬಗ್ಗೆ ರಾಜಮೌಳಿ ಮಾಡಿರುವ ಪ್ರಶಂಸೆಗೆ ಧನ್ಯವಾದ ಸಲ್ಲಿಸಿ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ಇಂತಹ ಕತೆಯನ್ನು ಸಿನಿಮಾ ಮಾಡಲು ದೈರ್ಯ ಬೇಕು. ನೀವು ಆ ಸಾಹಸ ಮಾಡಿ ಅದಕ್ಕೆ ತಕ್ಕ ಫಲವನ್ನೂ ಪಡೆದಿದ್ದೀರಿ. ಪ್ರಿ ಕ್ಲೈಮ್ಯಾಕ್ಸ್ ಮತ್ತು ಸಿನಿಮಾದ ಹೃದಯ ಭಾಗ ಅದ್ಭುತವಾಗಿತ್ತು’ ಎಂದು ರಾಜಮೌಳಿ ಸಿನಿಮಾ ಬಗ್ಗೆ ವಿಮರ್ಶೆ ಬರೆದಿದ್ದಾರೆ.

ಇನ್ನು, ರಾಜಮೌಳಿ ಪ್ರತಿಕ್ರಿಯೆಗೆ ಸುದೀಪ್ ಪ್ರತಿಕ್ರಿಯಿಸಿದ್ದು, ನಿಮ್ಮಿಂದ ಇಂತಹ ಪ್ರಶಂಸೆ ಸಿಗುವುದು ಗೌರವದ ವಿಚಾರ. ತುಂಬಾ ಧನ್ಯವಾದಗಳು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments