Webdunia - Bharat's app for daily news and videos

Install App

ಅಮರಾವತಿ ನಿರ್ಮಾಣಕ್ಕೆ ರಾಜಮೌಳಿ ಸ್ಕೆಚ್

Webdunia
ಸೋಮವಾರ, 12 ಡಿಸೆಂಬರ್ 2016 (09:14 IST)
ಹೈದರಾಬಾದ್: ರಾಜ್ಯ ವಿಂಗಡಣೆಯಾದ ಮೇಲೆ ಆಂಧ್ರ ಪ್ರದೇಶಕ್ಕೊಂದು ರಾಜಧಾನಿ ಬೇಕಾಗಿದೆ. ಆದರೆ ರಾಜಧಾನಿ ನಿರ್ಮಾಣ ಮಾಡಬೇಕಾದರೆ ಚೆಂದದೊಂದು ವಿನ್ಯಾಸ ಬೇಕು. ಇದಕ್ಕಾಗಿ ಆಂಧ್ರ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಖುದ್ದು ಬಾಹುಬಲಿ ನಿರ್ದೇಶಕ ರಾಜಮೌಳಿಗೆ ಕರೆ ನೀಡಿದ್ದಾರೆ.

ಬಾಹುಬಲಿ ಸಿನಿಮಾದಲ್ಲಿ ಅದ್ಭುತ ಸೆಟ್ ಹಾಕಿ ಸಿನಿಮಾ ಮಾಡಿದ್ದರು ರಾಜಮೌಳಿ. ಅವರ ಕಲ್ಪನೆಗೆ ಎಲ್ಲೆಡೆಯಿಂದ ಶ್ಲಾಘನೆ ಸಿಕ್ಕಿತ್ತು. ಅದೇ ರೀತಿ ಆಂಧ್ರ ರಾಜಧಾನಿ ನಿರ್ಮಾಣಕ್ಕೂ ತಮ್ಮ ಕಲ್ಪನೆಯ ವಿನ್ಯಾಸ ನೀಡಲು ರಾಜಮೌಳಿಯನ್ನು ಕೇಳಿಕೊಂಡಿದೆಯಂತೆ ಆಂಧ್ರ ಸರ್ಕಾರ.

ಇದಕ್ಕೆ ರಾಜಮೌಳಿ ಕೂಡಾ ಗ್ರೀನ್  ಸಿಗ್ನಲ್ ನೀಡಿದೆಯಂತೆ. ಸದ್ಯಕ್ಕೆ ಬಾಹುಬಲಿ 2 ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರುವ ರಾಜಮೌಳಿ ಇದಾದ ತಕ್ಷಣ ರಾಜಧಾನಿಗೆ ಸ್ಕೆಚ್ ಹಾಕಿಕೊಡಲಿದ್ದಾರಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments