Webdunia - Bharat's app for daily news and videos

Install App

ಪುನೀತ್ ನಿವಾಸಕ್ಕೆ ನಿರ್ದೇಶಕ ರಾಜಮೌಳಿ ಭೇಟಿ

Webdunia
ಶುಕ್ರವಾರ, 26 ನವೆಂಬರ್ 2021 (17:04 IST)
ಬೆಂಗಳೂರು: ಆರ್ ಆರ್ ಆರ್ ಸಿನಿಮಾದ ಅಡಿಯೋ ಲಾಂಚ್ ಗೆ ಬೆಂಗಳೂರಿಗೆ ಬಂದಿದ್ದ ನಿರ್ದೇಶಕ ರಾಜಮೌಳಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಇತ್ತೀಚೆಗೆ ಅಗಲಿದ ನಟ ಪುನೀತ್ ನಿವಾಸಕ್ಕೆ ಭೇಟಿ ನೀಡಿದ ರಾಜಮೌಳಿ ಪುನೀತ್ ಪತ್ನಿ ಅಶ್ವಿನಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜಮೌಳಿ ‘ಪುನೀತ್ ರನ್ನು ನಾನು ಎರಡೇ ಬಾರಿ ಭೇಟಿಯಾಗಿದ್ದು. ಆದರೂ ಅವರು ಕುಟುಂಬದವರ ರೀತಿ ಟ್ರೀಟ್ ಮಾಡಿದರು. ಎಷ್ಟೆಲ್ಲಾ ಜನಕ್ಕೆ ಸಹಾಯ ಮಾಡುತ್ತಿದ್ದರು ಎಂದು ನಿಧನದ ನಂತರ ಗೊತ್ತಾಯಿತು’ ಎಂದಿದ್ದಾರೆ.  ಈ ವೇಳೆ ರಾಜಮೌಳಿ ಪತ್ನಿ ರಮಾ ಕೂಡಾ ಜೊತೆಗಿದ್ದರು.

ಇನ್ನು, ತ್ರಿಬಲ್ ಆರ್ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಇಲ್ಲಿ ಹಾಡೊಂದನ್ನು ಲಾಂಚ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments