ಈ ನಟನ ಕಾರಣದಿಂದ ಆರ್ ಆರ್ ಆರ್ ಚಿತ್ರದ ಶೂಟಿಂಗ್ ವಿಸ್ತರಣೆ ಮಾಡಿದ ರಾಜಮೌಳಿ

Webdunia
ಶುಕ್ರವಾರ, 26 ಫೆಬ್ರವರಿ 2021 (11:27 IST)
ಹೈದರಾಬಾದ್ : ಖ್ಯಾತ ನಿರ್ದೆಶಕ ರಾಜಮೌಳಿ ಅವರು ಮಾರ್ಚ್ ಅಂತ್ಯದ ವೇಳೆಗೆ ‘ಆರ್ ಆರ್ ಆರ್ ‘ ಚಿತ್ರದ ಚಿತ್ರೀಕರಣ ಮಾಡಲು ಬಯಸಿದ್ದರು. ಆದರೆ ಇತ್ತೀಚಿನ ಮಾಹಿತಿ ಪ್ರಕಾರ ಏಪ್ರಿಲ್ ತಿಂಗಳಿನಲ್ಲಿಯೇ ಚಿತ್ರೀಕರಣ ಪೂರ್ಣಗೊಳ್ಳಲಿದೆ ಇದಕ್ಕೆ ಮೆಗಾಸ್ಟಾರ್ ಚಿರಂಜೀವಿ ಕಾರಣ ಎನ್ನಲಾಗಿದೆ.

ಮೆಗಾ ಸ್ಟಾರ್ ಅಭಿನಯದ ಆಚಾರ್ಯ ಚಿತ್ರದಲ್ಲಿ ರಾಮ್ ಚರಣ್ ನಟಿಸುತ್ತಿದ್ದಾರೆ. ಈ ಚಿತ್ರ ಮೇ 9ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಹಾಗೇ ಅಕ್ಟೋಬರ್ 13ರಂದು ರಾಮ್ ಚರಣ್ ಮತ್ತು ಜೂನಿಯರ್ ಎನ್ ಟಿಆರ್ ಅವರ ‘ಆರ್ ಆರ್ ಆರ್’ ಚಿತ್ರ ಬಿಡುಗಡೆಯಾಗಲಿದೆ. ಹಾಗಾಗಿ ರಾಜಮೌಳಿ ಅವರ ಬಳಿ ಚಿರಂಜೀವಿ ಅವರು ಶೂಟಿಂಗ್ ವಿಸ್ತರಣೆ ಮಾಡುವಂತೆ ಕೇಳಿದ್ದಾರೆ. ಮೊದಲು ರಾಮ್ ಚರಣ್ ಆಚಾರ್ಯ ಚಿತ್ರದ ಶೂಟಿಂಗ್ ಮುಗಿಸಿ ಬಳಿಕ ರಾಜಮೌಳಿ ಚಿತ್ರದ ಶೂಟಿಂಗ್ ಮಾಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments