Webdunia - Bharat's app for daily news and videos

Install App

ಈ ನಟನ ಕಾರಣದಿಂದ ಆರ್ ಆರ್ ಆರ್ ಚಿತ್ರದ ಶೂಟಿಂಗ್ ವಿಸ್ತರಣೆ ಮಾಡಿದ ರಾಜಮೌಳಿ

Webdunia
ಶುಕ್ರವಾರ, 26 ಫೆಬ್ರವರಿ 2021 (11:27 IST)
ಹೈದರಾಬಾದ್ : ಖ್ಯಾತ ನಿರ್ದೆಶಕ ರಾಜಮೌಳಿ ಅವರು ಮಾರ್ಚ್ ಅಂತ್ಯದ ವೇಳೆಗೆ ‘ಆರ್ ಆರ್ ಆರ್ ‘ ಚಿತ್ರದ ಚಿತ್ರೀಕರಣ ಮಾಡಲು ಬಯಸಿದ್ದರು. ಆದರೆ ಇತ್ತೀಚಿನ ಮಾಹಿತಿ ಪ್ರಕಾರ ಏಪ್ರಿಲ್ ತಿಂಗಳಿನಲ್ಲಿಯೇ ಚಿತ್ರೀಕರಣ ಪೂರ್ಣಗೊಳ್ಳಲಿದೆ ಇದಕ್ಕೆ ಮೆಗಾಸ್ಟಾರ್ ಚಿರಂಜೀವಿ ಕಾರಣ ಎನ್ನಲಾಗಿದೆ.

ಮೆಗಾ ಸ್ಟಾರ್ ಅಭಿನಯದ ಆಚಾರ್ಯ ಚಿತ್ರದಲ್ಲಿ ರಾಮ್ ಚರಣ್ ನಟಿಸುತ್ತಿದ್ದಾರೆ. ಈ ಚಿತ್ರ ಮೇ 9ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಹಾಗೇ ಅಕ್ಟೋಬರ್ 13ರಂದು ರಾಮ್ ಚರಣ್ ಮತ್ತು ಜೂನಿಯರ್ ಎನ್ ಟಿಆರ್ ಅವರ ‘ಆರ್ ಆರ್ ಆರ್’ ಚಿತ್ರ ಬಿಡುಗಡೆಯಾಗಲಿದೆ. ಹಾಗಾಗಿ ರಾಜಮೌಳಿ ಅವರ ಬಳಿ ಚಿರಂಜೀವಿ ಅವರು ಶೂಟಿಂಗ್ ವಿಸ್ತರಣೆ ಮಾಡುವಂತೆ ಕೇಳಿದ್ದಾರೆ. ಮೊದಲು ರಾಮ್ ಚರಣ್ ಆಚಾರ್ಯ ಚಿತ್ರದ ಶೂಟಿಂಗ್ ಮುಗಿಸಿ ಬಳಿಕ ರಾಜಮೌಳಿ ಚಿತ್ರದ ಶೂಟಿಂಗ್ ಮಾಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments