ಚೆನೈ ನಲ್ಲಿ ಈ ಕಾರಣಕ್ಕೆ ಪ್ರತಿಭಟನೆ ನಡೆಸಿದ ರಜನೀಕಾಂತ್ ಅಭಿಮಾನಿಗಳು

Webdunia
ಮಂಗಳವಾರ, 12 ಜನವರಿ 2021 (13:47 IST)
ಚೆನ್ನೈ : ಅನಾರೋಗ್ಯದ ಕಾರಣದಿಂದ ರಜನೀಕಾಂತ್ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಈ ಹಿನ್ನಲೆಯಲ್ಲಿ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕೆಲವು ದಿನಗಳ ಜಿಂದೆ ಅನ್ನಾಥಾ ಚಿತ್ರತಂಡದ ಕೆಲವು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಚಿತ್ರದ ಶೂಟಿಂಗ ನಿಲ್ಲಿಸಲಾಗಿದೆ. ಈ ವೇಳೆ ಕೊರೊನಾ ಪರೀಕ್ಷೆಗೆ ಒಳಗಾದ ರಜನೀಕಾಂತ್ ಗೆ ನೆಗೆಟಿವ್ ಬಂದ ಕಾರಣ ರಾಜಕೀಯಕ್ಕೆ ಬರುವುದಾಗಿ ಘೋಷಿಸಿದ್ದರು. ಆದರೆ ಅವರ ದೈಹಿಕ ಸ್ಥಿತಿ ಸರಿಯಾಗಿರದ ಕಾರಣ ಅವರು ರಾಜಕೀಯದಿಂದ ದೂರ ಸರಿಯುವುದಾಗಿ ತಿಳಿಸಿ ಕ್ಷಮೆ ಕೋರಿದ್ದಾರೆ.

ಈ ಹಿನ್ನಲೆಯಲ್ಲಿ ರಜನೀಕಾಂತ್ ಅವರನ್ನು ಮತ್ತೆ ರಾಜಕೀಯಕ್ಕೆ ತರಲು  ಪಣತೊಟ್ಟ ಅವರ ಅಭಿಮಾನಿಗಳು ರಜನಿ ರಾಜಕೀಯಕ್ಕೆ ಬರಬೇಕು ಎಂದು ಘೋಷಣೆ ಕೂಗುತ್ತಾ ನಾನಾ ಕಡೆಯಿಂದ ಬಂದು ಅಭಿಮಾನಿಗಳು ಚೆನ್ನೈ ವಲ್ಲುವರ್ ಕೊಟ್ಟಂನಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ ರಜತ್‌, ಅಷ್ಟಕ್ಕೂ ಸತೀಶ್ ಅಂದಿದ್ದೇನೂ

ಮದುವೆ ಬಳಿಕ ಈ ವಿಚಾರದಲ್ಲಿ ವಿರಾಟ್ ಕೊಹ್ಲಿಯನ್ನೂ ಮೀರಿಸಿದ ರಶ್ಮಿಕಾ ವಿಜಯ್ ದೇವರಕೊಂಡ

ಅಮೃತಧಾರೆ ಜೆಡಿ ಖ್ಯಾತಿಯ ರಾಣವ್, ಭಾರ್ಗವಿ ಎಲ್ಎಲ್ ಬಿ ರಾಧಾ ಎಂಗೇಜ್ ಮೆಂಟ್

ಮುಂದಿನ ಸುದ್ದಿ
Show comments