ಚೆನೈ ನಲ್ಲಿ ಈ ಕಾರಣಕ್ಕೆ ಪ್ರತಿಭಟನೆ ನಡೆಸಿದ ರಜನೀಕಾಂತ್ ಅಭಿಮಾನಿಗಳು

Webdunia
ಮಂಗಳವಾರ, 12 ಜನವರಿ 2021 (13:47 IST)
ಚೆನ್ನೈ : ಅನಾರೋಗ್ಯದ ಕಾರಣದಿಂದ ರಜನೀಕಾಂತ್ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಈ ಹಿನ್ನಲೆಯಲ್ಲಿ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕೆಲವು ದಿನಗಳ ಜಿಂದೆ ಅನ್ನಾಥಾ ಚಿತ್ರತಂಡದ ಕೆಲವು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಚಿತ್ರದ ಶೂಟಿಂಗ ನಿಲ್ಲಿಸಲಾಗಿದೆ. ಈ ವೇಳೆ ಕೊರೊನಾ ಪರೀಕ್ಷೆಗೆ ಒಳಗಾದ ರಜನೀಕಾಂತ್ ಗೆ ನೆಗೆಟಿವ್ ಬಂದ ಕಾರಣ ರಾಜಕೀಯಕ್ಕೆ ಬರುವುದಾಗಿ ಘೋಷಿಸಿದ್ದರು. ಆದರೆ ಅವರ ದೈಹಿಕ ಸ್ಥಿತಿ ಸರಿಯಾಗಿರದ ಕಾರಣ ಅವರು ರಾಜಕೀಯದಿಂದ ದೂರ ಸರಿಯುವುದಾಗಿ ತಿಳಿಸಿ ಕ್ಷಮೆ ಕೋರಿದ್ದಾರೆ.

ಈ ಹಿನ್ನಲೆಯಲ್ಲಿ ರಜನೀಕಾಂತ್ ಅವರನ್ನು ಮತ್ತೆ ರಾಜಕೀಯಕ್ಕೆ ತರಲು  ಪಣತೊಟ್ಟ ಅವರ ಅಭಿಮಾನಿಗಳು ರಜನಿ ರಾಜಕೀಯಕ್ಕೆ ಬರಬೇಕು ಎಂದು ಘೋಷಣೆ ಕೂಗುತ್ತಾ ನಾನಾ ಕಡೆಯಿಂದ ಬಂದು ಅಭಿಮಾನಿಗಳು ಚೆನ್ನೈ ವಲ್ಲುವರ್ ಕೊಟ್ಟಂನಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ರನ್ನು ಭೇಟಿಯಾದ ವಿಜಯಲಕ್ಷ್ಮಿ, ರಕ್ಷಿತಾ ಪ್ರೇಮ್‌, ಮಾಧ್ಯಮಕ್ಕೆ ಹೇಳಿದ್ದಿಷ್ಟು

ಜಿ ಸರಿಗಮಪ ಜೂರಿ ಮೋಹನ್ ಏಕಮಾತ್ರ ಪುತ್ರ ಹೃತಿಕ್ ಹಠಾತ್ ನಿಧನ

ದಿಢೀರನೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಮುಂದಿನ ಸುದ್ದಿ
Show comments