Webdunia - Bharat's app for daily news and videos

Install App

ಚೆನೈ ನಲ್ಲಿ ಈ ಕಾರಣಕ್ಕೆ ಪ್ರತಿಭಟನೆ ನಡೆಸಿದ ರಜನೀಕಾಂತ್ ಅಭಿಮಾನಿಗಳು

Webdunia
ಮಂಗಳವಾರ, 12 ಜನವರಿ 2021 (13:47 IST)
ಚೆನ್ನೈ : ಅನಾರೋಗ್ಯದ ಕಾರಣದಿಂದ ರಜನೀಕಾಂತ್ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಈ ಹಿನ್ನಲೆಯಲ್ಲಿ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕೆಲವು ದಿನಗಳ ಜಿಂದೆ ಅನ್ನಾಥಾ ಚಿತ್ರತಂಡದ ಕೆಲವು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಚಿತ್ರದ ಶೂಟಿಂಗ ನಿಲ್ಲಿಸಲಾಗಿದೆ. ಈ ವೇಳೆ ಕೊರೊನಾ ಪರೀಕ್ಷೆಗೆ ಒಳಗಾದ ರಜನೀಕಾಂತ್ ಗೆ ನೆಗೆಟಿವ್ ಬಂದ ಕಾರಣ ರಾಜಕೀಯಕ್ಕೆ ಬರುವುದಾಗಿ ಘೋಷಿಸಿದ್ದರು. ಆದರೆ ಅವರ ದೈಹಿಕ ಸ್ಥಿತಿ ಸರಿಯಾಗಿರದ ಕಾರಣ ಅವರು ರಾಜಕೀಯದಿಂದ ದೂರ ಸರಿಯುವುದಾಗಿ ತಿಳಿಸಿ ಕ್ಷಮೆ ಕೋರಿದ್ದಾರೆ.

ಈ ಹಿನ್ನಲೆಯಲ್ಲಿ ರಜನೀಕಾಂತ್ ಅವರನ್ನು ಮತ್ತೆ ರಾಜಕೀಯಕ್ಕೆ ತರಲು  ಪಣತೊಟ್ಟ ಅವರ ಅಭಿಮಾನಿಗಳು ರಜನಿ ರಾಜಕೀಯಕ್ಕೆ ಬರಬೇಕು ಎಂದು ಘೋಷಣೆ ಕೂಗುತ್ತಾ ನಾನಾ ಕಡೆಯಿಂದ ಬಂದು ಅಭಿಮಾನಿಗಳು ಚೆನ್ನೈ ವಲ್ಲುವರ್ ಕೊಟ್ಟಂನಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments