Webdunia - Bharat's app for daily news and videos

Install App

ರಜನಿಕಾಂತ್ ಯು ಟರ್ನ್ ... ಬೆರಗಾದ ಮಾಧ್ಯಮಿಗಳು!

Webdunia
ಶುಕ್ರವಾರ, 25 ಏಪ್ರಿಲ್ 2014 (09:43 IST)
ನಿನ್ನೆ ತಮಿಳು ನಾಡಲ್ಲಿ ನಡೆದ  ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ಅಭಿಮಾನಿಗಳಿಗೆ ಮತದಾನ ನಮ್ಮ ಹಕ್ಕು, ಅದನ್ನು ಸರಿಯಾಗಿ ಬಳಸಿಕೊಳ್ಳಿ ಎನ್ನುವ ಸಂದೇಶ ನೀಡಿದ್ದರು. ಲೋಕ ಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಿನ್ನೆ ತಮಿಳು ನಾಡಲ್ಲಿ ನಡೆಯಿತು. ರಾಜಧಾನಿ ಚೆನ್ನೈನಲ್ಲಿ  ಮುಂಜಾನೆ ಒಟ್ ಹಾಕಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡುತ್ತ ರಜನಿ  ಮತವನ್ನು ಚಲಾಯಿಸಿ ಎಂದು ಹೇಳಿದರು. 
 
ಈ ಸಾರ್ವತ್ರಿಕ ಚುನಾವಣೆಯಲ್ಲಿ ನೀವು ಯಾರ ಜೊತೆ ಆಗಿದ್ದೀರಿ ಎಂದು  ಮಾಧ್ಯಮಿಗಳು ಪ್ರಶ್ನಿಸಿದಾಗ , ನಾನು ಯಾರನ್ನು ಬೆಂಬಲಿಸುತ್ತಿಲ್ಲ ಎನ್ನುವ ಮಾತನ್ನು ಹೇಳಿ ಅಲ್ಲಿ ನೆರೆದಿದ್ದ ಎಲ್ಲರಲ್ಲೂ ಆಶ್ಚರ್ಯ ಉಂಟು ಮಾಡಿದರು. ಕೆಲವು ದಿನಗಳ ಹಿಂದೆ ಇವರು ಮೋದಿ ಅವರನ್ನು ಪ್ರಧಾನಿಯಾಗಿ ನೋಡ ಬೇಕು ಎನ್ನುವ ಆಶಯ ವ್ಯಕ್ತ ಪಡಿಸಿದ್ದರು. 
 
ಆದರೆ ಈಗ ಇಂತಹ ಹೇಳಿಕೆ ನೀಡಿರುವುದು ಎಲ್ಲರಲ್ಲೂ ಆಶ್ಚರ್ಯ ಉಂಟು ಮಾಡಿದೆ. ಒಟ್ಟಾರೆ ರಜನಿ ಅವರ ನಡೆ ಏನು ಎನ್ನುವುದು ಸದ್ಯಕ್ಕೆ ಯಾರೂ ಅರಿಯದ ಸತ್ಯವಾಗಿದೆ ಎಂದೇ ಹೇಳ ಬಹುದಾಗಿದೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments