Webdunia - Bharat's app for daily news and videos

Install App

ಕಿಚ್ಚ ಸುದೀಪ್ ಬಳಿ ಆ ಅಮೂಲ್ಯ ಗಿಫ್ಟ್ ಕೇಳಿದ ರಾಜಸ್ಥಾನ್ ರಾಯಲ್ಸ್ ತಂಡ

Webdunia
ಶನಿವಾರ, 11 ಜೂನ್ 2022 (18:03 IST)
ಬೆಂಗಳೂರು: ನಿನ್ನೆಯಷ್ಟೇ ಕಿಚ್ಚ ಸುದೀಪ್ ತಮಗೆ ರಾಜಸ್ಥಾನ್ ರಾಯಲ್ಸ್ ಬ್ಯಾಟಿಗ ಜೋಸ್ ಬಟ್ಲರ್ ನೀಡಿದ ಬ್ಯಾಟ್ ನ್ನು ತೋರಿಸಿ ಖುಷಿಪಟ್ಟಿದ್ದರು. ಇದೀಗ ಕಿಚ್ಚನಿಂದ ರಾಜಸ್ಥಾನ್ ತಂಡ ಅಮೂಲ್ಯ ಉಡುಗೊರೆಯೊಂದನ್ನು ಕೇಳಿದೆ.

ಸುದೀಪ್ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ನಾಯಕ ಕಮ್ ವಿಕೆಟ್ ಕೀಪರ್ ಆಗಿ ಆಡಿದ್ದರು. ಈ ಹಿಂದೆ ಸುದೀಪ್ ಆಡುವಾಗ ತೊಟ್ಟಿದ್ದ ಗ್ಲೌಸ್ ಒಂದನ್ನು ರಾಜಸ್ಥಾನ್ ತಂಡ ಉಡುಗೊರೆಯಾಗಿ ಕೇಳಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸುದೀಪ್, ಇದನ್ನು ಹೇಗೆ ನಿಮಗೆ ತಲುಪಿಸಲಿ ಎಂದು ತಿಳಿಸಿದರೆ ಸಾಕು, ಆ ಕ್ಷಣವೇ ಈ ಗ್ಲೌಸ್ ನಿಮ್ಮ ಬಳಿಯಿರುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments