ಕಿಚ್ಚ ಸುದೀಪ್ ಬಳಿ ಆ ಅಮೂಲ್ಯ ಗಿಫ್ಟ್ ಕೇಳಿದ ರಾಜಸ್ಥಾನ್ ರಾಯಲ್ಸ್ ತಂಡ

Webdunia
ಶನಿವಾರ, 11 ಜೂನ್ 2022 (18:03 IST)
ಬೆಂಗಳೂರು: ನಿನ್ನೆಯಷ್ಟೇ ಕಿಚ್ಚ ಸುದೀಪ್ ತಮಗೆ ರಾಜಸ್ಥಾನ್ ರಾಯಲ್ಸ್ ಬ್ಯಾಟಿಗ ಜೋಸ್ ಬಟ್ಲರ್ ನೀಡಿದ ಬ್ಯಾಟ್ ನ್ನು ತೋರಿಸಿ ಖುಷಿಪಟ್ಟಿದ್ದರು. ಇದೀಗ ಕಿಚ್ಚನಿಂದ ರಾಜಸ್ಥಾನ್ ತಂಡ ಅಮೂಲ್ಯ ಉಡುಗೊರೆಯೊಂದನ್ನು ಕೇಳಿದೆ.

ಸುದೀಪ್ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ನಾಯಕ ಕಮ್ ವಿಕೆಟ್ ಕೀಪರ್ ಆಗಿ ಆಡಿದ್ದರು. ಈ ಹಿಂದೆ ಸುದೀಪ್ ಆಡುವಾಗ ತೊಟ್ಟಿದ್ದ ಗ್ಲೌಸ್ ಒಂದನ್ನು ರಾಜಸ್ಥಾನ್ ತಂಡ ಉಡುಗೊರೆಯಾಗಿ ಕೇಳಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸುದೀಪ್, ಇದನ್ನು ಹೇಗೆ ನಿಮಗೆ ತಲುಪಿಸಲಿ ಎಂದು ತಿಳಿಸಿದರೆ ಸಾಕು, ಆ ಕ್ಷಣವೇ ಈ ಗ್ಲೌಸ್ ನಿಮ್ಮ ಬಳಿಯಿರುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

ಮುಂದಿನ ಸುದ್ದಿ
Show comments