Webdunia - Bharat's app for daily news and videos

Install App

ಕಿಚ್ಚ ಸುದೀಪ್ ಬಳಿ ಆ ಅಮೂಲ್ಯ ಗಿಫ್ಟ್ ಕೇಳಿದ ರಾಜಸ್ಥಾನ್ ರಾಯಲ್ಸ್ ತಂಡ

Webdunia
ಶನಿವಾರ, 11 ಜೂನ್ 2022 (18:03 IST)
ಬೆಂಗಳೂರು: ನಿನ್ನೆಯಷ್ಟೇ ಕಿಚ್ಚ ಸುದೀಪ್ ತಮಗೆ ರಾಜಸ್ಥಾನ್ ರಾಯಲ್ಸ್ ಬ್ಯಾಟಿಗ ಜೋಸ್ ಬಟ್ಲರ್ ನೀಡಿದ ಬ್ಯಾಟ್ ನ್ನು ತೋರಿಸಿ ಖುಷಿಪಟ್ಟಿದ್ದರು. ಇದೀಗ ಕಿಚ್ಚನಿಂದ ರಾಜಸ್ಥಾನ್ ತಂಡ ಅಮೂಲ್ಯ ಉಡುಗೊರೆಯೊಂದನ್ನು ಕೇಳಿದೆ.

ಸುದೀಪ್ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ನಾಯಕ ಕಮ್ ವಿಕೆಟ್ ಕೀಪರ್ ಆಗಿ ಆಡಿದ್ದರು. ಈ ಹಿಂದೆ ಸುದೀಪ್ ಆಡುವಾಗ ತೊಟ್ಟಿದ್ದ ಗ್ಲೌಸ್ ಒಂದನ್ನು ರಾಜಸ್ಥಾನ್ ತಂಡ ಉಡುಗೊರೆಯಾಗಿ ಕೇಳಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸುದೀಪ್, ಇದನ್ನು ಹೇಗೆ ನಿಮಗೆ ತಲುಪಿಸಲಿ ಎಂದು ತಿಳಿಸಿದರೆ ಸಾಕು, ಆ ಕ್ಷಣವೇ ಈ ಗ್ಲೌಸ್ ನಿಮ್ಮ ಬಳಿಯಿರುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

Actor Mukul Dev: ನಟನ ಸಾವಿಗೆ ಇದೇ ಕಾರಣ ಎಂದ ಆಪ್ತ ಸ್ನೇಹಿತ

Abhishek Ramdas: ಸದ್ಯಕ್ಕೆ ಸೀರಿಯಲ್ ಬೇಡ ಎಂದಿದ್ದ ನಟ ಅಭಿಷೇಕ್ ನಂದಗೋಕುಲ ಒಪ್ಪಿಕೊಂಡಿದ್ದಕ್ಕೆ ಕಾರಣವೇನು

ಮುಂದಿನ ಸುದ್ದಿ
Show comments