Webdunia - Bharat's app for daily news and videos

Install App

ನಟಿ, ನಿರ್ಮಾಪಕಿ ರಮ್ಯಾ ವಿರುದ್ಧ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ದೂರು

Webdunia
ಸೋಮವಾರ, 12 ಡಿಸೆಂಬರ್ 2022 (15:54 IST)
Photo Courtesy: Twitter
ಬೆಂಗಳೂರು: ನಿರ್ಮಾಪಕಿಯಾಗಿ ಸ್ಯಾಂಡಲ್ ವುಡ್ ಕಮ್ ಬ್ಯಾಕ್ ಮಾಡುತ್ತಿರುವ ನಟಿ ರಮ್ಯಾಗೆ ಸಂಕಷ್ಟವೊಂದು ಎದುರಾಗಿದೆ.

ರಮ್ಯಾ ತಮ್ಮ ನಿರ್ಮಾಣದಲ್ಲಿ ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂಬ ಟೈಟಲ್ ನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಆದರೆ ಈ ಸಿನಿಮಾ ಟೈಟಲ್ ಬಗ್ಗೆ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಆಕ್ಷೇಪವೆತ್ತಿದ್ದಾರೆ.

ಸ್ವಾತಿ ಮುತ್ತಿನ ಮಳೆ ಹನಿಯೇ ಹಾಡು ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಸಿನಿಮಾದ್ದಾಗಿದೆ. ಈ ಟೈಟಲ್ ನ್ನು ತಾವು ಈಗಾಗಲೇ ನೋಂದಣಿ ಮಾಡಿಕೊಂಡಾಗಿದೆ. ಹೀಗಾಗಿ ರಮ್ಯಾ ನಿರ್ಮಾಣದ ಸಿನಿಮಾದಲ್ಲಿ ಈ ಟೈಟಲ್ ಬಳಸಬಾರದು ಎಂದು ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಕೋರ್ಟ್, ಬೇಲ್ ಅರ್ಜಿ ವಜಾ

Video: ಯಾವ ಕಿತ್ತೋದ ನನ್ಮಕ್ಳಿಗೂ ತಲೆಕೆಡಿಸಿಕೊಳ್ಬೇಡಿ: ಕಿಚ್ಚ ಸುದೀಪ್ ಕೌಂಟರ್ ಕೊಟ್ಟಿದ್ದು ಯಾರಿಗೆ

ದರ್ಶನ್ ಗೆ ಬೆಂಗಳೂರು ಜೈಲಿನಿಂದ ಗೇಟ್ ಪಾಸ್ ಸಿಗುತ್ತಾ, ಕೋರ್ಟ್ ತೀರ್ಮಾನ ಏನಿರುತ್ತೋ

Annaiah serial: ತೆರೆ ಮೇಲೆ ನಡೀತು ಶಿವು, ಪಾರು ಫಸ್ಟ್ ನೈಟ್, ಅಯ್ಯೋ ಶಿವನೇ ಎಂದ ವೀಕ್ಷಕರು

ಕಿಚ್ಚ ಸುದೀಪ್ ಬರ್ತ್ ಡೇ: ಕಿಚ್ಚನ ಈ ಒಂದು ಅಭ್ಯಾಸ ಎಲ್ಲರಿಗೂ ಮಾದರಿ

ಮುಂದಿನ ಸುದ್ದಿ
Show comments