Webdunia - Bharat's app for daily news and videos

Install App

ಕನ್ನಡದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ತಂದೆ ನಿಧನ

Webdunia
ಭಾನುವಾರ, 22 ಏಪ್ರಿಲ್ 2018 (06:40 IST)
ಬೆಂಗಳೂರು : ಕನ್ನಡದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಅವರ  ತಂದೆ ಕೃಷ್ಣಮೂರ್ತಿ ಅವರು ಶನಿವಾರ (ಏಪ್ರಿಲ್ 21) ಬೆಳಿಗ್ಗೆ ನಿಧನರಾಗಿದ್ದಾರೆ.


ಈ ವಿಷಯವನ್ನು ಕನ್ನಡದ ಖ್ಯಾತ ಗಾಯಕಿ ಶಮಿತಾ ಮಲ್ನಾಡ್ ಅವರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಳ್ಳುವುದರ ಮೂಲಕ  ಬೇಸರ ವ್ಯಕ್ತಪಡಿಸಿದ್ದಾರೆ. ಕೃಷ್ಣ ಮೂರ್ತಿ ಅವರು ತಮ್ಮ ಪತ್ನಿ ಮೀರಾ ಹಾಗೂ ತಮ್ಮಿಬ್ಬರು ಮಕ್ಕಳಾದ ಗಾಯಕ ರಾಜೇಶ್ ಕೃಷ್ಣನ್ ಮತ್ತು ಸಜಾತ ಅವರನ್ನು ಅಗಲಿದ್ದಾರೆ. ಈ ವಿಷ್ಯ ತಿಳಿದ ಅಭಿಮಾನಿಗಳು ಕೂಡ ರಾಜೇಶ್ ಕೃಷ್ಣನ್ ಅವರ ತಂದೆಯ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಥಗ್ ಲೈಫ್‌ ಸಿನಿಮಾಗೆ ಸೋಲಿನ ನಡುವೆ ಕಮಲ್ ಹಾಸನ್ ಸಿನಿಮಾಗೆ ಬಿಗ್ ಶಾಕ್‌

ತಮಿಳು ಚಿತ್ರರಂಗವನ್ನೇ ಬೆಚ್ಚಿಬೀಳಿಸಿದ ಡ್ರಗ್ಸ್ ಪ್ರಕರಣ: ಖ್ಯಾತ ನಿರ್ದೇಶಕನ ಸಹೋದರ ಅರೆಸ್ಟ್‌

Video, ಇವರೇನಾ ಸೂರ್ಯವಂಶದ ಸೊಸೆ: ಇಶಾ ಕೊಪ್ಪಿಕರ್ ನ್ಯೂ ಲುಕ್‌ಗೆ ದಂಗಾದ ಕನ್ನಡ ಫ್ಯಾನ್ಸ್‌

ಒಂದೇ ಬಾರಿಗೆ ಏಳು ಸಿನಿಮಾಗಳನ್ನು ಅನೌನ್ಸ್ ಮಾಡಿದ ಹೊಂಬಾಳೆ ಫಿಲ್ಸ್‌, ಇಲ್ಲಿದೆ ಡೀಟೆಲ್ಸ್‌

ಪ್ರಶಾಂತ್ ನೀಲ್, ಅಲ್ಲು ಅರ್ಜುನ್ ಜೋಡಿಯಲ್ಲಿ ಹೊಸ ಸಿನಿಮಾ

ಮುಂದಿನ ಸುದ್ದಿ
Show comments