ಸಿಎಎ ಕುರಿತಾಗಿ ಹೇಳಿಕೆ ನೀಡಿದ ರಜನೀಕಾಂತ್ ವಿರುದ್ಧ ತಿರುಗಿಬಿದ್ದ ಟ್ವಿಟರಿಗರು

Webdunia
ಶುಕ್ರವಾರ, 20 ಡಿಸೆಂಬರ್ 2019 (09:31 IST)
ಚೆನ್ನೈ: ಪೌರತ್ವ ಖಾಯಿದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿ ಸೂಪರ್ ಸ್ಟಾರ್ ರಜನೀಕಾಂತ್ ಮಾಡಿದ ಟ್ವೀಟ್ ಒಂದು ಈಗ ಪರ-ವಿರೋಧ ಟೀಕೆಗೆ ಗುರಿಯಾಗಿದೆ.


ಯಾವುದೇ ಸಮಸ್ಯೆಗೂ ಹಿಂಸೆ ಪರಿಹಾರವಲ್ಲ. ಏನೇ ವಿರೋಧಗಳಿದ್ದರೂ ಶಾಂತ ರೀತಿಯಿಂದ ಬಗೆಹರಿಸೋಣ. ಪ್ರತಿಭಟನೆ ಮಾಡಿದ ಶಾಂತಿ ಕದಡಬೇಡಿ ಎಂದು ರಜನೀಕಾಂತ್ ತಮಿಳಿನಲ್ಲಿ ಟ್ವೀಟ್ ಮಾಡಿದ್ದರು.

ಆದರೆ ಇದಕ್ಕೆ ಕೆಲವರು ತಿರುಗೇಟು ನೀಡಿದ್ದು, ಹಾಗಿದ್ದರೆ ಏನೇ ಮಾಡಿದರೂ ಬಾಯಿ ಮುಚ್ಚಿಕೊಂಡಿರಬೇಕಾ? ರಾಜಕೀಯಕ್ಕಾಗಿ ಎಷ್ಟು ಕೀಳುಮಟ್ಟಕ್ಕೆ ಇಳಿಯುತ್ತೀರಿ ಎಂದು ರಜನೀಕಾಂತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ರಜನಿ ವಿರುದ್ಧವಾಗಿ ಶೇಮ್ ಆನ್ ಯೂ ರಜನಿ ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಅಭಿಯಾನ ಆರಂಭಿಸಿದ್ದರೆ ಇನ್ನು ಕೆಲವರು ಇದಕ್ಕೆ ಪ್ರತಿಯಾಗಿ ಐ ಸ್ಟಾಂಡ್ ವಿತ್ ರಜನಿ ಎಂದು ಟ್ವಿಟರ್ ಅಭಿಯಾನ ಆರಂಭಿಸಿದ್ದಾರೆ. ಒಟ್ಟಾರೆ ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ವಿವಾದವಾಗುವ ಹಂತಕ್ಕೆ ತಲುಪಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ನಿಮ್ಮ ಮೇಲಿನ ನನ್ನ ಗೌರವ ದ್ವಿಗುಣಗೊಂಡಿದೆ: ರಿಷಬ್ ಬಗ್ಗೆ ಖುಷ್ಬೂ ಸುಂದರ್ ಗುಣಗಾನ

ಕ್ಲೈಮ್ಯಾಕ್ಸ್‌ ಹಂತಕ್ಕೆ ನಟಿ ರನ್ಯಾ ವಿರುದ್ಧದ ಪ್ರಕರಣ: ಶೀಘ್ರದಲ್ಲೇ ಚಾರ್ಚ್‌ಶೀಟ್‌ ಸಲ್ಲಿಕೆ

ಮುಂದಿನ ಸುದ್ದಿ
Show comments