Webdunia - Bharat's app for daily news and videos

Install App

ಸಿಎಎ ಕುರಿತಾಗಿ ಹೇಳಿಕೆ ನೀಡಿದ ರಜನೀಕಾಂತ್ ವಿರುದ್ಧ ತಿರುಗಿಬಿದ್ದ ಟ್ವಿಟರಿಗರು

Webdunia
ಶುಕ್ರವಾರ, 20 ಡಿಸೆಂಬರ್ 2019 (09:31 IST)
ಚೆನ್ನೈ: ಪೌರತ್ವ ಖಾಯಿದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿ ಸೂಪರ್ ಸ್ಟಾರ್ ರಜನೀಕಾಂತ್ ಮಾಡಿದ ಟ್ವೀಟ್ ಒಂದು ಈಗ ಪರ-ವಿರೋಧ ಟೀಕೆಗೆ ಗುರಿಯಾಗಿದೆ.


ಯಾವುದೇ ಸಮಸ್ಯೆಗೂ ಹಿಂಸೆ ಪರಿಹಾರವಲ್ಲ. ಏನೇ ವಿರೋಧಗಳಿದ್ದರೂ ಶಾಂತ ರೀತಿಯಿಂದ ಬಗೆಹರಿಸೋಣ. ಪ್ರತಿಭಟನೆ ಮಾಡಿದ ಶಾಂತಿ ಕದಡಬೇಡಿ ಎಂದು ರಜನೀಕಾಂತ್ ತಮಿಳಿನಲ್ಲಿ ಟ್ವೀಟ್ ಮಾಡಿದ್ದರು.

ಆದರೆ ಇದಕ್ಕೆ ಕೆಲವರು ತಿರುಗೇಟು ನೀಡಿದ್ದು, ಹಾಗಿದ್ದರೆ ಏನೇ ಮಾಡಿದರೂ ಬಾಯಿ ಮುಚ್ಚಿಕೊಂಡಿರಬೇಕಾ? ರಾಜಕೀಯಕ್ಕಾಗಿ ಎಷ್ಟು ಕೀಳುಮಟ್ಟಕ್ಕೆ ಇಳಿಯುತ್ತೀರಿ ಎಂದು ರಜನೀಕಾಂತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ರಜನಿ ವಿರುದ್ಧವಾಗಿ ಶೇಮ್ ಆನ್ ಯೂ ರಜನಿ ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಅಭಿಯಾನ ಆರಂಭಿಸಿದ್ದರೆ ಇನ್ನು ಕೆಲವರು ಇದಕ್ಕೆ ಪ್ರತಿಯಾಗಿ ಐ ಸ್ಟಾಂಡ್ ವಿತ್ ರಜನಿ ಎಂದು ಟ್ವಿಟರ್ ಅಭಿಯಾನ ಆರಂಭಿಸಿದ್ದಾರೆ. ಒಟ್ಟಾರೆ ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ವಿವಾದವಾಗುವ ಹಂತಕ್ಕೆ ತಲುಪಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments