Webdunia - Bharat's app for daily news and videos

Install App

ರಾಜಕೀಯ ಸೇರುವುದಕ್ಕೆ ರಜನಿಕಾಂತ್ ಗೆ ಕುಟುಂಬದವರಿಂದಲೇ ವಿರೋಧ?

Webdunia
ಬುಧವಾರ, 28 ಜೂನ್ 2017 (13:34 IST)
ಚೆನ್ನೈ: ಸೆಪ್ಟೆಂಬರ್ ನಲ್ಲಿ ತಮ್ಮ ರಾಜಕೀಯ ಸೇರ್ಪಡೆ ಬಗ್ಗೆ ಉತ್ತರಿಸುವುದಾಗಿ ಹೇಳಿಕೊಂಡಿರುವ ಸೂಪರ್ ಸ್ಟಾರ್ ರಜನೀಕಾಂತ್ ಗೆ ಮನೆಯವರಿಂದಲೇ ವಿರೋಧವಿದೆಯೇ? ಹೌದು ಎನ್ನುತ್ತಿದೆ ಕೆಲವು ಮಾಧ್ಯಮ ವರದಿಗಳು.

 
ರಜನಿ ರಾಜಕೀಯ ಸೇರುವುದು ಅವರ ಕುಟುಂಬದವರಿಗೆ ಇಷ್ಟವಿಲ್ಲವೆನ್ನಲಾಗಿದೆ. ಅಮಿತಾಭ್ ಬಚ್ಚನ್ ಕೂಡಾ ಒಮ್ಮೆ ರಾಜಕೀಯ ಸೇರುತ್ತೇನೆಂದು ಹೋಗಿ ಕೈಸುಟ್ಟುಕೊಂಡದ್ದರು. ಅದೇ ರೀತಿ ರಜನಿಗೂ ಆದರೆ ಎಂಬ ಭಯ ಕುಟುಂಬದವರದ್ದು ಎನ್ನಲಾಗಿದೆ.

ಇದೇ ಕಾರಣಕ್ಕೆ ರಜನಿ ಇದೀಗ ಬಿಗ್ ಬಿ ಅಮಿತಾಭ್ ಬಚ್ಚನ್ ರನ್ನು ಭೇಟಿಯಾಗಿ ಸಲಹೆ ಕೇಳಲಿದ್ದಾರೆ ಎನ್ನಲಾಗಿದೆ. ಬಚ್ಚನ್ ಸೇರಿದಂತೆ ತಮ್ಮ ವಿಶ್ವಾಸಾರ್ಹ ಗೆಳೆಯರನ್ನು ಭೇಟಿಯಾಗಿ ಚರ್ಚಿಸಿದ ಬಳಿಕವೇ ರಾಜಕೀಯ ಸೇರುವುದೋ ಬೇಡವೋ ಎಂಬುದನ್ನು ನಿರ್ಧರಿಸಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಯಾವ ಕಿತ್ತೋದ ನನ್ಮಕ್ಳಿಗೂ ತಲೆಕೆಡಿಸಿಕೊಳ್ಬೇಡಿ: ಕಿಚ್ಚ ಸುದೀಪ್ ಕೌಂಟರ್ ಕೊಟ್ಟಿದ್ದು ಯಾರಿಗೆ

ದರ್ಶನ್ ಗೆ ಬೆಂಗಳೂರು ಜೈಲಿನಿಂದ ಗೇಟ್ ಪಾಸ್ ಸಿಗುತ್ತಾ, ಕೋರ್ಟ್ ತೀರ್ಮಾನ ಏನಿರುತ್ತೋ

Annaiah serial: ತೆರೆ ಮೇಲೆ ನಡೀತು ಶಿವು, ಪಾರು ಫಸ್ಟ್ ನೈಟ್, ಅಯ್ಯೋ ಶಿವನೇ ಎಂದ ವೀಕ್ಷಕರು

ಕಿಚ್ಚ ಸುದೀಪ್ ಬರ್ತ್ ಡೇ: ಕಿಚ್ಚನ ಈ ಒಂದು ಅಭ್ಯಾಸ ಎಲ್ಲರಿಗೂ ಮಾದರಿ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ಮುಂದಿನ ಸುದ್ದಿ
Show comments