Daily Horoscope

ಈ ವಿಚಾರದಲ್ಲಿ ಅಭಿಮಾನಿಗಳನ್ನು ವಂಚಿಸಿದ ರಜನೀಕಾಂತ್

Webdunia
ಶುಕ್ರವಾರ, 30 ಅಕ್ಟೋಬರ್ 2020 (04:11 IST)
ಚೆನ್ನೈ : ಸೂಪರ ಸ್ಟಾರ್ ರಜನೀಕಾಂತ್ ಅವರು ಸಿನಿಮಾದ ಜೊತೆಗೆ ರಾಜಕೀಯಕ್ಕೆ ಧುಮುಕಿದ್ದು, ಪಕ್ಷವೊಂದನ್ನು ಕಟ್ಟಿ ಸ್ಪರ್ಧಿಸುವುದಾಗಿ ಹೇಳಿದ್ದರು. ಆದರೆ ಇದೀಗ ರಜನೀಕಾಂತ್ ಜನರನ್ನು ವಂಚಿಸಿದ್ದಾರೆ ಎನ್ನಲಾಗಿದೆ.

ಹೌದು. ಕಳೆದ ಕೆಲವು ತಿಂಗಳುಗಳ ಹಿಂದೆ ರಜನೀಕಾಂತ್ ಅವರು 234 ಕ್ಷೇತ್ರಗಳಲ್ಲಿ ತಮ್ಮ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಆದಕಾರಣ ಅನೇಕ ರಜನೀಕಾಂತ್ ಅಭಿಮಾನಿಗಳು ಪಕ್ಷಕ್ಕೆ ಸೇರಲು ಮತ್ತು ರಾಜಕೀಯದಲ್ಲಿ ಬೆರೆಯಲು ನಿರ್ಧರಿಸಿದ್ದರು.

ಆದರೆ ಇದೀಗ ರಜನೀಕಾಂತ್ ಅಭಿಮಾನಿಗಳನ್ನು ವಂಚಿಸಿದ್ದು, ಪ್ರಸ್ತುತ ಸ್ಥಿತಿಯಲ್ಲಿ ಅವರು ರಾಜಕೀಯ ಪ್ರವೇಶಿಸುವುದು ಡೌಟ್ ಎನ್ನಲಾಗಿದೆ. ಹಾಗಾಗಿ 2021ರ ವಿಧಾನ ಸಭಾ ಚುನಾವಣೆಯಲ್ಲಿ ರಜನೀಕಾಂತ್ ಸ್ಪರ್ಧಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments