Webdunia - Bharat's app for daily news and videos

Install App

ಈ ವಿಚಾರದಲ್ಲಿ ಅಭಿಮಾನಿಗಳನ್ನು ವಂಚಿಸಿದ ರಜನೀಕಾಂತ್

Webdunia
ಶುಕ್ರವಾರ, 30 ಅಕ್ಟೋಬರ್ 2020 (04:11 IST)
ಚೆನ್ನೈ : ಸೂಪರ ಸ್ಟಾರ್ ರಜನೀಕಾಂತ್ ಅವರು ಸಿನಿಮಾದ ಜೊತೆಗೆ ರಾಜಕೀಯಕ್ಕೆ ಧುಮುಕಿದ್ದು, ಪಕ್ಷವೊಂದನ್ನು ಕಟ್ಟಿ ಸ್ಪರ್ಧಿಸುವುದಾಗಿ ಹೇಳಿದ್ದರು. ಆದರೆ ಇದೀಗ ರಜನೀಕಾಂತ್ ಜನರನ್ನು ವಂಚಿಸಿದ್ದಾರೆ ಎನ್ನಲಾಗಿದೆ.

ಹೌದು. ಕಳೆದ ಕೆಲವು ತಿಂಗಳುಗಳ ಹಿಂದೆ ರಜನೀಕಾಂತ್ ಅವರು 234 ಕ್ಷೇತ್ರಗಳಲ್ಲಿ ತಮ್ಮ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಆದಕಾರಣ ಅನೇಕ ರಜನೀಕಾಂತ್ ಅಭಿಮಾನಿಗಳು ಪಕ್ಷಕ್ಕೆ ಸೇರಲು ಮತ್ತು ರಾಜಕೀಯದಲ್ಲಿ ಬೆರೆಯಲು ನಿರ್ಧರಿಸಿದ್ದರು.

ಆದರೆ ಇದೀಗ ರಜನೀಕಾಂತ್ ಅಭಿಮಾನಿಗಳನ್ನು ವಂಚಿಸಿದ್ದು, ಪ್ರಸ್ತುತ ಸ್ಥಿತಿಯಲ್ಲಿ ಅವರು ರಾಜಕೀಯ ಪ್ರವೇಶಿಸುವುದು ಡೌಟ್ ಎನ್ನಲಾಗಿದೆ. ಹಾಗಾಗಿ 2021ರ ವಿಧಾನ ಸಭಾ ಚುನಾವಣೆಯಲ್ಲಿ ರಜನೀಕಾಂತ್ ಸ್ಪರ್ಧಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments