ಈ ವಿಚಾರದಲ್ಲಿ ಅಭಿಮಾನಿಗಳನ್ನು ವಂಚಿಸಿದ ರಜನೀಕಾಂತ್

Webdunia
ಶುಕ್ರವಾರ, 30 ಅಕ್ಟೋಬರ್ 2020 (04:11 IST)
ಚೆನ್ನೈ : ಸೂಪರ ಸ್ಟಾರ್ ರಜನೀಕಾಂತ್ ಅವರು ಸಿನಿಮಾದ ಜೊತೆಗೆ ರಾಜಕೀಯಕ್ಕೆ ಧುಮುಕಿದ್ದು, ಪಕ್ಷವೊಂದನ್ನು ಕಟ್ಟಿ ಸ್ಪರ್ಧಿಸುವುದಾಗಿ ಹೇಳಿದ್ದರು. ಆದರೆ ಇದೀಗ ರಜನೀಕಾಂತ್ ಜನರನ್ನು ವಂಚಿಸಿದ್ದಾರೆ ಎನ್ನಲಾಗಿದೆ.

ಹೌದು. ಕಳೆದ ಕೆಲವು ತಿಂಗಳುಗಳ ಹಿಂದೆ ರಜನೀಕಾಂತ್ ಅವರು 234 ಕ್ಷೇತ್ರಗಳಲ್ಲಿ ತಮ್ಮ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಆದಕಾರಣ ಅನೇಕ ರಜನೀಕಾಂತ್ ಅಭಿಮಾನಿಗಳು ಪಕ್ಷಕ್ಕೆ ಸೇರಲು ಮತ್ತು ರಾಜಕೀಯದಲ್ಲಿ ಬೆರೆಯಲು ನಿರ್ಧರಿಸಿದ್ದರು.

ಆದರೆ ಇದೀಗ ರಜನೀಕಾಂತ್ ಅಭಿಮಾನಿಗಳನ್ನು ವಂಚಿಸಿದ್ದು, ಪ್ರಸ್ತುತ ಸ್ಥಿತಿಯಲ್ಲಿ ಅವರು ರಾಜಕೀಯ ಪ್ರವೇಶಿಸುವುದು ಡೌಟ್ ಎನ್ನಲಾಗಿದೆ. ಹಾಗಾಗಿ 2021ರ ವಿಧಾನ ಸಭಾ ಚುನಾವಣೆಯಲ್ಲಿ ರಜನೀಕಾಂತ್ ಸ್ಪರ್ಧಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ನಿಮ್ಮ ಮೇಲಿನ ನನ್ನ ಗೌರವ ದ್ವಿಗುಣಗೊಂಡಿದೆ: ರಿಷಬ್ ಬಗ್ಗೆ ಖುಷ್ಬೂ ಸುಂದರ್ ಗುಣಗಾನ

ಕ್ಲೈಮ್ಯಾಕ್ಸ್‌ ಹಂತಕ್ಕೆ ನಟಿ ರನ್ಯಾ ವಿರುದ್ಧದ ಪ್ರಕರಣ: ಶೀಘ್ರದಲ್ಲೇ ಚಾರ್ಚ್‌ಶೀಟ್‌ ಸಲ್ಲಿಕೆ

ಮುಂದಿನ ಸುದ್ದಿ
Show comments