Select Your Language

Notifications

webdunia
webdunia
webdunia
webdunia

ಡಿಸೆಂಬರ್ 31 ಕ್ಕೆ ರಾಜಕೀಯ ಪ್ರವೇಶ ಘೋಷಣೆ ಮಾಡುವೆ: ರಜನೀಕಾಂತ್

ಡಿಸೆಂಬರ್ 31 ಕ್ಕೆ ರಾಜಕೀಯ ಪ್ರವೇಶ ಘೋಷಣೆ ಮಾಡುವೆ: ರಜನೀಕಾಂತ್
ಚೆನ್ನೈ , ಮಂಗಳವಾರ, 26 ಡಿಸೆಂಬರ್ 2017 (09:37 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಇಂದು ಚೆನ್ನೈನಲ್ಲಿ ಅಭಿಮಾನಿಗಳ ಜತೆ ಮಹತ್ವದ ಸಭೆ ನಡೆಸಿದ್ದು ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿದ್ದಾರೆ.
 

ಡಿಸೆಂಬರ್ 31 ರಂದು ರಾಜಕೀಯ ಪ್ರವೇಶದ ಬಗ್ಗೆ ಅಧಿಕೃತವಾಗಿ ಘೋಷಿಸುವುದಾಗಿ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ಚೆನ್ನೈನಲ್ಲಿ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ತಮ್ಮನ್ನು ಬೆಳೆಸಿದ ನಿರ್ದೇಶಕರಾದ ಕೆ ಬಾಲಚಂದರ್ ಅವರನ್ನು ಸ್ಮರಿಸಿದ್ದಾರೆ.

ತಮಗೆ ರಾಜಕೀಯ ಹೊಸದಲ್ಲ. ರಾಜಕೀಯ ನಾಯಕರೊಂದಿಗೆ ಹಲವು ವರ್ಷಗಳೊಂದಿಗೂ ಒಡನಾಟವಿದೆ. ನನ್ನ ಅಭಿನಯ ಮೆಚ್ಚಿ ಜಯಲಲಿತಾ ಹೂ ಬೊಕೆ ಕಳುಹಿಸಿಕೊಟ್ಟಿದ್ದರು ಎಂದು ರಜನೀಕಾಂತ್ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಚೆನ್ನೈನಲ್ಲಿ ನಡೆಯುತ್ತಿದೆ ರಜನೀಕಾಂತ್ ಮಹತ್ವದ ಸಭೆ!