Webdunia - Bharat's app for daily news and videos

Install App

ಕುತೂಹಲ ಸೃಷ್ಟಿಸಿದ ರಜನೀಕಾಂತ್-ಬಿಜೆಪಿ ನಾಯಕರ ಭೇಟಿ

Webdunia
ಸೋಮವಾರ, 7 ಆಗಸ್ಟ್ 2017 (12:31 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಸದ್ಯದಲ್ಲೇ ರಾಜಕೀಯ ಸೇರುತ್ತಾರೆ ಎಂಬೆಲ್ಲಾ ಸುದ್ದಿಗಳಿಗೆ ಪುಷ್ಠಿ ನೀಡುವಂತಹ ಘಟನೆಯೊಂದು ನಡೆದಿದೆ.

 
ಬಿಜೆಪಿ ನಾಯಕರಾದ ಪೂನಂ ಮಹಾಜನ್ ಮತ್ತಿತರನ್ನು ರಜನೀಕಾಂತ್ ಭೇಟಿಯಾಗಿದ್ದು, ಅವರ ರಾಜಕೀಯ ನಡೆ ಬಗ್ಗೆ ಕುತೂಹಲ ಮೂಡಿಸಿದೆ.

ಸೆಪ್ಟೆಂಬರ್ ನಲ್ಲಿ ತಮ್ಮ ರಾಜಕೀಯ  ಭವಿಷ್ಯದ ಬಗ್ಗೆಅಭಿಮಾನಿಗಳಿಗೆ ತಿಳಿಸುವುದಾಗಿ ರಜನೀಕಾಂತ್ ಹಿಂದೆ ಹೇಳಿದ್ದರು. ಅದಕ್ಕೆ ಪೂರ್ವಭಾವಿಯಾಗಿಯೇನೋ ಎಂಬಂತೆ ಬಿಜೆಪಿ ನಾಯಕರೊಂದಿಗಿನ ಭೇಟಿ ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ.

ಇದನ್ನೂ ಓದಿ.. ವಿವಾದಕ್ಕೆಡೆ ಮಾಡಿದ ಜಗ್ಗೇಶ್ ಟ್ವೀಟ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments