ರಾಜಕೀಯಕ್ಕೆ ಬಾರದೇ ಇರಲು ತಲೈವಾ ರಜನಿ ನಿರ್ಧಾರ

Webdunia
ಮಂಗಳವಾರ, 29 ಡಿಸೆಂಬರ್ 2020 (16:25 IST)
ಚೆನ್ನೈ: ಸದ್ಯದಲ್ಲೇ ರಾಜಕೀಯ ಪಕ್ಷ ಘೋಷಣೆ ಮಾಡಲು ಹೊರಟಿದ್ದ ಸೂಪರ್ ಸ್ಟಾರ್ ರಜನೀಕಾಂತ್ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.


ಮೊನ್ನೆಯಷ್ಟೇ ಅನಾರೋಗ್ಯದಿಂದಾಗಿ ಆಸ್ಪತ್ರೆ ಸೇರಿದ್ದ ರಜನಿಗೆ ವೈದ್ಯರು ಒಂದು ವಾರ ಕಾಲ ಕಟ್ಟುನಿಟ್ಟಿನ ವಿಶ್ರಾಂತಿ ಸೂಚಿಸಿದ್ದಾರೆ. ಈ ಅನಾರೋಗ್ಯವೇ ರಜನಿಯನ್ನು ತಮ್ಮ ರಾಜಕೀಯ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದೆ ಎನ್ನಲಾಗಿದೆ. ಅನಾರೋಗ್ಯದ ಮೂಲಕ ದೇವರು ರಾಜಕೀಯ ಬೇಡವೆಂದು ಸೂಚನೆ ನೀಡಿದ್ದಾನೆ. ಹೀಗಾಗಿ ರಾಜಕೀಯಕ್ಕೆ ಬರಲ್ಲ ಎಂದು ರಜನಿ ಘೋಷಿಸಿದ್ದಾರೆ.

ಇನ್ನು, ರಜನಿ ಇಂತಹದ್ದೊಂದು ನಿರ್ಧಾರ ಪ್ರಕಟಿಸುತ್ತಿದ್ದಂತೆ ಇತ್ತೀಚೆಗಷ್ಟೇ ರಾಜಕೀಯ ಪಕ್ಷ ಸ್ಥಾಪಿಸಿರುವ ಕಮಲ್ ಹಾಸನ್ ನಿರಾಸೆ ವ್ಯಕ್ತಪಡಿಸಿದ್ದಾರೆ. ಆದರೆ ಅವರ ಆರೋಗ್ಯದ ದೃಷ್ಟಿಯಿಂದ ಇಂತಹ ನಿರ್ಧಾರಕ್ಕೆ ಬಂದಿರುವುದರಿಂದ ಅದನ್ನು ಗೌರವಿಸುತ್ತೇನೆ. ಸದ್ಯದಲ್ಲೇ ಅವರನ್ನು ಭೇಟಿಯಾಗುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments