ವಿವಾದಿತ ಹೇಳಿಕೆಗೆ ಕ್ಷಮೆ ಕೇಳಲ್ಲ ಎಂದ ಸೂಪರ್ ಸ್ಟಾರ್ ರಜನೀಕಾಂತ್

Webdunia
ಬುಧವಾರ, 22 ಜನವರಿ 2020 (09:40 IST)
ಚೆನ್ನೈ: ಪೆರಿಯಾರ್ ಕುರಿತು ತಮ್ಮ ಹೇಳಿಕೆ ಬಗ್ಗೆ ದ್ರಾವಿಡ ಸಂಘಟನೆಗಳ ಪ್ರತಿರೋಧದ ನಡುವೆಯೂ ತಾವು ಕ್ಷಮೆ ಕೇಳಲ್ಲ  ಎಂದು ಸೂಪರ್ ಸ್ಟಾರ್ ರಜನೀಕಾಂತ್ ಸ್ಪಷ್ಟಪಡಿಸಿದ್ದಾರೆ.


ಸಮಾಜ ಸುಧಾರಕ ಪೆರಿಯಾರ್ 1971 ರಲ್ಲಿ ನಡೆಸಿದ್ದ ರ್ಯಾಲಿಯಲ್ಲಿ ರಾಮ-ಸೀತೆ ವಿಗ್ರಹಗಳನ್ನು ವಿವಸ್ತ್ರವಾಗಿ ಮೆರವಣಿಗೆ ಮಾಡಲಾಗಿತ್ತು ಎಂದು ರಜನಿ ಹೇಳಿದ್ದರು. ಆದರೆ ಈ ವಾದ ಶುದ್ಧ ಸುಳ್ಳು ಎಂದು ದ್ರಾವಿಡ ಸಂಘಟನೆಯೊಂದು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ತಪ್ಪು ಮಾಹಿತಿ ನೀಡಿದ್ದಕ್ಕೆ ರಜನಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿತ್ತು.

ಆದರೆ ಈ ಘಟನೆ ಬಗ್ಗೆ ನಾನು ಕೇಳಿದ್ದೇನೆ ಮತ್ತು ಮಾಹಿತಿ ಓದಿದ್ದೇನೆ. ನಾನು ತಪ್ಪು ಮಾಹಿತಿ ನೀಡಿಲ್ಲ. ಹೀಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ರಜನಿ ಸ್ಪಷ್ಟಪಡಿಸಿದ್ದಾರೆ. ರಜನಿ ಪರ ಮತ್ತು ವಿರೋಧವಾಗಿ ಈಗ ಟ್ವಿಟರಿನಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಮಗೆ ನ್ಯಾಯ ಒದಗಿಸುತ್ತಾರೆಂಬ ನಂಬಿಕೆಯಿದೆ: ತ್ವಿಷಾ ಶರ್ಮಾ ಸಾವಿನ ಬಗ್ಗೆ ತಂದೆ ನವನಿಧಿ ಶರ್ಮಾ

ರುಕ್ಮಿಣಿ ವಸಂತ್ ಬಿಕಿನ ಫೋಟೋ ಹಿಂದಿನ ಅಸಲಿಯತ್ತು ಬೇರೆನೇ

ತ್ವಿಶಾ ಶರ್ಮಾ ಸಾವು ಪ್ರಕರಣ: ನಾಪತ್ತೆಯಾಗಿದ್ದ ಸಮರ್ಥ್‌ ಸಿಂಗ್ ಶರಣು

ತಾಳಿ, ಸಿಂಧೂರದಲ್ಲಿ ಕಾಣಿಸಿಕೊಂಡ ನಟಿ ಕಂಗನಾ ರನೌತ್‌,ಮದುವೆ ಬಗ್ಗೆ ಗುಟ್ಟು ಬಿಚ್ಚಿಟ್ಟಿದ್ದು ಹೀಗೇ

ನಟಿ ಟ್ವಿಶಾ ಶರ್ಮಾ ಸಾವು ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು: ಕೊನೆಗೂ ಎಂಟ್ರಿಯಾದ ಸಿಬಿಐ

ಮುಂದಿನ ಸುದ್ದಿ
Show comments