Webdunia - Bharat's app for daily news and videos

Install App

ವಿವಾದಿತ ಹೇಳಿಕೆಗೆ ಕ್ಷಮೆ ಕೇಳಲ್ಲ ಎಂದ ಸೂಪರ್ ಸ್ಟಾರ್ ರಜನೀಕಾಂತ್

Webdunia
ಬುಧವಾರ, 22 ಜನವರಿ 2020 (09:40 IST)
ಚೆನ್ನೈ: ಪೆರಿಯಾರ್ ಕುರಿತು ತಮ್ಮ ಹೇಳಿಕೆ ಬಗ್ಗೆ ದ್ರಾವಿಡ ಸಂಘಟನೆಗಳ ಪ್ರತಿರೋಧದ ನಡುವೆಯೂ ತಾವು ಕ್ಷಮೆ ಕೇಳಲ್ಲ  ಎಂದು ಸೂಪರ್ ಸ್ಟಾರ್ ರಜನೀಕಾಂತ್ ಸ್ಪಷ್ಟಪಡಿಸಿದ್ದಾರೆ.


ಸಮಾಜ ಸುಧಾರಕ ಪೆರಿಯಾರ್ 1971 ರಲ್ಲಿ ನಡೆಸಿದ್ದ ರ್ಯಾಲಿಯಲ್ಲಿ ರಾಮ-ಸೀತೆ ವಿಗ್ರಹಗಳನ್ನು ವಿವಸ್ತ್ರವಾಗಿ ಮೆರವಣಿಗೆ ಮಾಡಲಾಗಿತ್ತು ಎಂದು ರಜನಿ ಹೇಳಿದ್ದರು. ಆದರೆ ಈ ವಾದ ಶುದ್ಧ ಸುಳ್ಳು ಎಂದು ದ್ರಾವಿಡ ಸಂಘಟನೆಯೊಂದು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ತಪ್ಪು ಮಾಹಿತಿ ನೀಡಿದ್ದಕ್ಕೆ ರಜನಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿತ್ತು.

ಆದರೆ ಈ ಘಟನೆ ಬಗ್ಗೆ ನಾನು ಕೇಳಿದ್ದೇನೆ ಮತ್ತು ಮಾಹಿತಿ ಓದಿದ್ದೇನೆ. ನಾನು ತಪ್ಪು ಮಾಹಿತಿ ನೀಡಿಲ್ಲ. ಹೀಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ರಜನಿ ಸ್ಪಷ್ಟಪಡಿಸಿದ್ದಾರೆ. ರಜನಿ ಪರ ಮತ್ತು ವಿರೋಧವಾಗಿ ಈಗ ಟ್ವಿಟರಿನಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments