Webdunia - Bharat's app for daily news and videos

Install App

ವಿವಾದಿತ ಹೇಳಿಕೆಗೆ ಕ್ಷಮೆ ಕೇಳಲ್ಲ ಎಂದ ಸೂಪರ್ ಸ್ಟಾರ್ ರಜನೀಕಾಂತ್

Webdunia
ಬುಧವಾರ, 22 ಜನವರಿ 2020 (09:40 IST)
ಚೆನ್ನೈ: ಪೆರಿಯಾರ್ ಕುರಿತು ತಮ್ಮ ಹೇಳಿಕೆ ಬಗ್ಗೆ ದ್ರಾವಿಡ ಸಂಘಟನೆಗಳ ಪ್ರತಿರೋಧದ ನಡುವೆಯೂ ತಾವು ಕ್ಷಮೆ ಕೇಳಲ್ಲ  ಎಂದು ಸೂಪರ್ ಸ್ಟಾರ್ ರಜನೀಕಾಂತ್ ಸ್ಪಷ್ಟಪಡಿಸಿದ್ದಾರೆ.


ಸಮಾಜ ಸುಧಾರಕ ಪೆರಿಯಾರ್ 1971 ರಲ್ಲಿ ನಡೆಸಿದ್ದ ರ್ಯಾಲಿಯಲ್ಲಿ ರಾಮ-ಸೀತೆ ವಿಗ್ರಹಗಳನ್ನು ವಿವಸ್ತ್ರವಾಗಿ ಮೆರವಣಿಗೆ ಮಾಡಲಾಗಿತ್ತು ಎಂದು ರಜನಿ ಹೇಳಿದ್ದರು. ಆದರೆ ಈ ವಾದ ಶುದ್ಧ ಸುಳ್ಳು ಎಂದು ದ್ರಾವಿಡ ಸಂಘಟನೆಯೊಂದು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ತಪ್ಪು ಮಾಹಿತಿ ನೀಡಿದ್ದಕ್ಕೆ ರಜನಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿತ್ತು.

ಆದರೆ ಈ ಘಟನೆ ಬಗ್ಗೆ ನಾನು ಕೇಳಿದ್ದೇನೆ ಮತ್ತು ಮಾಹಿತಿ ಓದಿದ್ದೇನೆ. ನಾನು ತಪ್ಪು ಮಾಹಿತಿ ನೀಡಿಲ್ಲ. ಹೀಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ರಜನಿ ಸ್ಪಷ್ಟಪಡಿಸಿದ್ದಾರೆ. ರಜನಿ ಪರ ಮತ್ತು ವಿರೋಧವಾಗಿ ಈಗ ಟ್ವಿಟರಿನಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments