Webdunia - Bharat's app for daily news and videos

Install App

ವಿಚ್ಚೇದನಕ್ಕಾಗಿ ಅರ್ಜಿ ಸಲ್ಲಿಸಿದ ಸೂಪರ್‌ಸ್ಟಾರ್ ರಜನಿಕಾಂತ್ ಪುತ್ರಿ

Webdunia
ಶುಕ್ರವಾರ, 23 ಡಿಸೆಂಬರ್ 2016 (14:29 IST)
ಕೆಲವೇ ದಿನಗಳಲ್ಲಿ 2016 ವರ್ಷಕ್ಕೆ ಗುಡ್‌ಬೈ ಹೇಳುವ ಸಮಯದಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಪುತ್ರಿ ಸೌಂದರ್ಯ ವಿಚ್ಚೇದನಕ್ಕಾಗಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸೆಲೆಬ್ರೆಟಿಗಳ ಬ್ರೆಕ್‌ಪ್ ಪಟ್ಟಿಯಲ್ಲಿ ಮತ್ತೊಂದು ಹೆಸರು ಸೇರ್ಪಡೆಯಾದಂತಾಗಿದೆ.
ರಜನಿಕಾಂತ್ ಪುತ್ರಿ ಸೌಂದರ್ಯ ಕೈಗಾರಿಕೋದ್ಯಮಿಯಾದ ಪತಿ ಅಶ್ವಿನ್ ರಾಮ್‌ಕುಮಾರ್‌ಗೆ ವಿಚ್ಚೇದನ ನೀಡಲು ನಿರ್ಧರಿಸಿದ್ದು, ನಗರದ ಕೌಟಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.  
 
ಇದಕ್ಕಿಂತ ಮೊದಲು, ಪತಿ ಪತ್ನಿಯ ಮಧ್ಯೆ ವಿರಸವಿದೆ ಎನ್ನುವ ವರದಿಗಳು ಹರಿದಾಡುತ್ತಿರುವಂತೆ ಸೌಂದರ್ಯ ಕೂಡಲೇ ಟ್ವೀಟ್ ಮಾಡಿ, ನಾನು ವಿವಾಹವಾಗಿರುವುದು ನಿಜ. ಕಳೆದ ಒಂದು ವರ್ಷದಿಂದ ನಾವಿಬ್ಬರು ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ. ವಿಚ್ಚೇದನಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ. ದಯವಿಟ್ಟು ನಮ್ಮ ಕುಟುಂಬದ ಖಾಸಗಿ ವಿಷಯವನ್ನು ಗೌರವಿಸಿ ಎಂದು ಮನವಿ ಮಾಡಿದ್ದರು. 
 
ಸೌಂದರ್ಯ ಮತ್ತು ಅಶ್ವಿನ್ ರಾಮ್‌ಕುಮಾರ್ 2010 ಸೆಪ್ಟೆಂಬರ್ 3 ರಂದು ಚೆನ್ನೈನ ರಾಣಿ ಮೆಯಮ್ಮಾಯಿ ಹಾಲ್‌ನಲ್ಲಿ ವಿವಾಹವಾಗಿದ್ದರು. ದಂಪತಿಗಳಿಗೆ ವೇದ್ ಎನ್ನುವ ಪುತ್ರನಿದ್ದಾನೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Operation Sindoor ಬಗ್ಗೆ ನಾಚಿಕೆಪಡಬೇಕು ಎಂದ ಕೇರಳದ ನಟಿ ಅಮೀನಾ ನಿಜಂ ಯಾರು

Amina Nijam: ಆಪರೇಷನ್ ಸಿಂಧೂರ್ ಮಾಡಿದ್ದಕ್ಕೆ ಮಲಯಾಳಂ ನಟಿ ಅಮಿನಾಗೆ ಭಾರತೀಯಳಾಗಿ ನಾಚಿಕೆಯಾಗ್ತಿದೆಯಂತೆ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

ಮುಂದಿನ ಸುದ್ದಿ
Show comments