Webdunia - Bharat's app for daily news and videos

Install App

ಕಾಲಿಗೆ ಬೀಳುವ ಅಭಿಮಾನಿಗಳಿಗೆ ರಜನೀಕಾಂತ್ ಹೇಳಿದ್ದು ಒಂದೇ ಮಾತು!

Webdunia
ಶುಕ್ರವಾರ, 29 ಡಿಸೆಂಬರ್ 2017 (08:22 IST)
ಚೆನ್ನೈ: ರಜನೀಕಾಂತ್ ಎಂದರೆ ಅಭಿಮಾನಿಗಳು ದೇವರಂತೆ ನೋಡುತ್ತಾರೆ. ಇದೇ ಅಭಿಮಾನದಲ್ಲಿ ಅಭಿಮಾನಿಗಳು ಹೋದಲೆಲ್ಲಾ ಕಾಲಿಗೆ ಬೀಳುವುದು ಸೂಪರ್ ಸ್ಟಾರ್ ಗೆ ಕೊಂಚವೂ ಇಷ್ಟವಾಗುತ್ತಿಲ್ಲ.
 

ರಾಜಕೀಯ ಪ್ರವೇಶಕ್ಕೆ ಮುನ್ನ ಅಭಿಮಾನಿಗಳ ಜತೆ ಸರಣಿ ಸಭೆ ನಡೆಸುತ್ತಿರುವ ರಜನೀಕಾಂತ್, ತಮ್ಮ ಬಳಿ ಬಂದು ಕಾಲಿಗೆ ಬಿದ್ದು ನಮಸ್ಕರಿಸುವ ಅಭಿಮಾನಿಗಳಿಗೆ ಬುದ್ಧಿ ಮಾತು ಹೇಳಿದ್ದಾರೆ.

‘ದಯವಿಟ್ಟು ನನ್ನ ಕಾಲಿಗೆ ಬೀಳಬೇಡಿ. ನಿಮ್ಮ ಹೆತ್ತವರ ಕಾಲಿಗೆ ಬಿದ್ದು ನಮಸ್ಕಾರ ಮಾಡಿ ಅವರ ಆಶೀರ್ವಾದ ತೆಗೆದುಕೊಳ್ಳಿ. ಹಣ, ಹೆಸರು ಇರುವವರ ಕಾಲಿಗೆ ಬಿದ್ದು ನಮಸ್ಕಾರ ಮಾಡುವುದರಲ್ಲಿ ಅರ್ಥವಿಲ್ಲ’ ಎಂದು ರಜನಿ ಬುದ್ಧಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments