Webdunia - Bharat's app for daily news and videos

Install App

ತಮಿಳು ಅಭಿಮಾನಿಗಳ ಮುಂದೆ ಕನ್ನಡಾಭಿಮಾನ ಮೆರೆದ ರಜನೀಕಾಂತ್

Webdunia
ಶನಿವಾರ, 30 ಡಿಸೆಂಬರ್ 2017 (10:19 IST)
ಚೆನ್ನೈ: ರಾಜಕೀಯ ಪ್ರವೇಶಕ್ಕೆ ಮೊದಲು ಅಭಿಮಾನಿಗಳ ಜತೆ ಚೆನ್ನೈನಲ್ಲಿ ಸರಣಿ ಸಭೆ ನಡೆಸುತ್ತಿರುವವ ಸೂಪರ್ ಸ್ಟಾರ್ ರಜನೀಕಾಂತ್ ತಮಗೆ ಕನ್ನಡ ಭಾಷೆ ಮೇಲಿರುವ ಅಭಿಮಾನವನ್ನು ಹೊರ ಹಾಕಿದ್ದಾರೆ.
 

ಮೂಲತಃ ಕನ್ನಡಿಗರಾಗಿರುವ ರಜನೀಕಾಂತ್ ತನಗೆ ಮೊದಲು ಕನ್ನಡ ಭಾಷೆ ಬಿಟ್ಟು ಬೇರೆ ಭಾಷೆ ಗೊತ್ತಿರಲಿಲ್ಲ. ‘ನಾನು ಕಲಿತಿದ್ದು ಕನ್ನಡದಲ್ಲಿ, ನಾನು ಬೆಳೆದಿದ್ದು ಕನ್ನಡ ನಾಡಿನಲ್ಲಿ. ನನ್ನ ಕುಟುಂಬಸ್ಥರು, ಸಹೋದರರು ಕನ್ನಡ ಕಲಿತಿದ್ದಾರೆ’ ಎಂದು ರಜನೀಕಾಂತ್ ಹೇಳಿದ್ದಾರೆ.

ತಮಿಳು ಚಿತ್ರರಂಗಕ್ಕೆ ಬಂದ ಮೇಲೆ ಕನ್ನಡ ಕಲಿತೆ. ನಿರ್ದೇಶಕ ಕೆ. ಬಾಲಚಂದರ್ ನನಗೆ ತಮಿಳು ಕಲಿಯಲು ಹೇಳಿದರು. ಆರಂಭದಲ್ಲಿ ನನಗೆ ತಮಿಳು ಕಷ್ಟವಾಗಿತ್ತು. ಆದರೆ ಅಭಿಮಾನಿಗಳು ನನ್ನನ್ನು ಪರಿಪೂರ್ಣ ತಮಿಳನಾಗಿಸಿದರು ಎಂದು ರಜನೀಕಾಂತ್ ಅಭಿಮಾನಿಗಳ ಮುಂದೆ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments