ತಮಿಳು ಅಭಿಮಾನಿಗಳ ಮುಂದೆ ಕನ್ನಡಾಭಿಮಾನ ಮೆರೆದ ರಜನೀಕಾಂತ್

Webdunia
ಶನಿವಾರ, 30 ಡಿಸೆಂಬರ್ 2017 (10:19 IST)
ಚೆನ್ನೈ: ರಾಜಕೀಯ ಪ್ರವೇಶಕ್ಕೆ ಮೊದಲು ಅಭಿಮಾನಿಗಳ ಜತೆ ಚೆನ್ನೈನಲ್ಲಿ ಸರಣಿ ಸಭೆ ನಡೆಸುತ್ತಿರುವವ ಸೂಪರ್ ಸ್ಟಾರ್ ರಜನೀಕಾಂತ್ ತಮಗೆ ಕನ್ನಡ ಭಾಷೆ ಮೇಲಿರುವ ಅಭಿಮಾನವನ್ನು ಹೊರ ಹಾಕಿದ್ದಾರೆ.
 

ಮೂಲತಃ ಕನ್ನಡಿಗರಾಗಿರುವ ರಜನೀಕಾಂತ್ ತನಗೆ ಮೊದಲು ಕನ್ನಡ ಭಾಷೆ ಬಿಟ್ಟು ಬೇರೆ ಭಾಷೆ ಗೊತ್ತಿರಲಿಲ್ಲ. ‘ನಾನು ಕಲಿತಿದ್ದು ಕನ್ನಡದಲ್ಲಿ, ನಾನು ಬೆಳೆದಿದ್ದು ಕನ್ನಡ ನಾಡಿನಲ್ಲಿ. ನನ್ನ ಕುಟುಂಬಸ್ಥರು, ಸಹೋದರರು ಕನ್ನಡ ಕಲಿತಿದ್ದಾರೆ’ ಎಂದು ರಜನೀಕಾಂತ್ ಹೇಳಿದ್ದಾರೆ.

ತಮಿಳು ಚಿತ್ರರಂಗಕ್ಕೆ ಬಂದ ಮೇಲೆ ಕನ್ನಡ ಕಲಿತೆ. ನಿರ್ದೇಶಕ ಕೆ. ಬಾಲಚಂದರ್ ನನಗೆ ತಮಿಳು ಕಲಿಯಲು ಹೇಳಿದರು. ಆರಂಭದಲ್ಲಿ ನನಗೆ ತಮಿಳು ಕಷ್ಟವಾಗಿತ್ತು. ಆದರೆ ಅಭಿಮಾನಿಗಳು ನನ್ನನ್ನು ಪರಿಪೂರ್ಣ ತಮಿಳನಾಗಿಸಿದರು ಎಂದು ರಜನೀಕಾಂತ್ ಅಭಿಮಾನಿಗಳ ಮುಂದೆ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಮುಂದಿನ ಸುದ್ದಿ
Show comments