Webdunia - Bharat's app for daily news and videos

Install App

ತಮಿಳು ಅಭಿಮಾನಿಗಳ ಮುಂದೆ ಕನ್ನಡಾಭಿಮಾನ ಮೆರೆದ ರಜನೀಕಾಂತ್

Webdunia
ಶನಿವಾರ, 30 ಡಿಸೆಂಬರ್ 2017 (10:19 IST)
ಚೆನ್ನೈ: ರಾಜಕೀಯ ಪ್ರವೇಶಕ್ಕೆ ಮೊದಲು ಅಭಿಮಾನಿಗಳ ಜತೆ ಚೆನ್ನೈನಲ್ಲಿ ಸರಣಿ ಸಭೆ ನಡೆಸುತ್ತಿರುವವ ಸೂಪರ್ ಸ್ಟಾರ್ ರಜನೀಕಾಂತ್ ತಮಗೆ ಕನ್ನಡ ಭಾಷೆ ಮೇಲಿರುವ ಅಭಿಮಾನವನ್ನು ಹೊರ ಹಾಕಿದ್ದಾರೆ.
 

ಮೂಲತಃ ಕನ್ನಡಿಗರಾಗಿರುವ ರಜನೀಕಾಂತ್ ತನಗೆ ಮೊದಲು ಕನ್ನಡ ಭಾಷೆ ಬಿಟ್ಟು ಬೇರೆ ಭಾಷೆ ಗೊತ್ತಿರಲಿಲ್ಲ. ‘ನಾನು ಕಲಿತಿದ್ದು ಕನ್ನಡದಲ್ಲಿ, ನಾನು ಬೆಳೆದಿದ್ದು ಕನ್ನಡ ನಾಡಿನಲ್ಲಿ. ನನ್ನ ಕುಟುಂಬಸ್ಥರು, ಸಹೋದರರು ಕನ್ನಡ ಕಲಿತಿದ್ದಾರೆ’ ಎಂದು ರಜನೀಕಾಂತ್ ಹೇಳಿದ್ದಾರೆ.

ತಮಿಳು ಚಿತ್ರರಂಗಕ್ಕೆ ಬಂದ ಮೇಲೆ ಕನ್ನಡ ಕಲಿತೆ. ನಿರ್ದೇಶಕ ಕೆ. ಬಾಲಚಂದರ್ ನನಗೆ ತಮಿಳು ಕಲಿಯಲು ಹೇಳಿದರು. ಆರಂಭದಲ್ಲಿ ನನಗೆ ತಮಿಳು ಕಷ್ಟವಾಗಿತ್ತು. ಆದರೆ ಅಭಿಮಾನಿಗಳು ನನ್ನನ್ನು ಪರಿಪೂರ್ಣ ತಮಿಳನಾಗಿಸಿದರು ಎಂದು ರಜನೀಕಾಂತ್ ಅಭಿಮಾನಿಗಳ ಮುಂದೆ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments