Select Your Language

Notifications

webdunia
webdunia
webdunia
webdunia

ಹೊಸ ಪಕ್ಷ ಘೋಷಣೆ ಹಿನ್ನಲೆ: ರಜನೀಕಾಂತ್ ನಿವಾಸಕ್ಕೆ ಬಿಗಿ ಭದ್ರತೆ

ಹೊಸ ಪಕ್ಷ ಘೋಷಣೆ ಹಿನ್ನಲೆ: ರಜನೀಕಾಂತ್ ನಿವಾಸಕ್ಕೆ ಬಿಗಿ ಭದ್ರತೆ
ಚೆನ್ನೈ , ಗುರುವಾರ, 12 ಮಾರ್ಚ್ 2020 (10:15 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಇಂದು ಹೊಸ ಪಕ್ಷದ ಘೋಷಣೆ ಮಾಡಲಿದ್ದು, ಅವರ ನಿವಾಸದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.


ರಜನಿ ಈಗಾಗಲೇ ರಾಜಕೀಯ ಪ್ರವೇಶಿಸುವುದಾಗಿ ಹೇಳಿದ್ದರು. ಆದರೆ ಪಕ್ಷದ ಹೆಸರು ಘೋಷಣೆ ಮಾಡಿರಲಿಲ್ಲ. ಈ ಹಿನ್ನಲೆಯಲ್ಲಿ ರಜನಿ ಪಕ್ಷ ಯಾವುದಿರಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಇದಕ್ಕಾಗಿಯೇ ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

ಇನ್ನು ರಜನಿ ರಾಜಕೀಯ ಪ್ರವೇಶದ ಬಗ್ಗೆ ಪ್ರತಿಕ್ರಿಯಿಸಿರುವ ಟ್ವಿಟರಿಗರು, ತಲೈವಾ ತಮಿಳುನಾಡಿನ ಕೊನೆಯ ಭರವಸೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ 2 ಬಗ್ಗೆ ಹೀಗೊಂದು ಸುದ್ದಿ ಹರಿದಾಡುತ್ತಿದೆ!