Webdunia - Bharat's app for daily news and videos

Install App

ಬೆಂಗಳೂರಿನ ಚರ್ಚ್ ಗೆ ಸಾಮಾನ್ಯರಂತೇ ಬಂದ ತಲೈವಾ ರಜನೀಕಾಂತ್

Webdunia
ಮಂಗಳವಾರ, 12 ಅಕ್ಟೋಬರ್ 2021 (09:04 IST)
ಬೆಂಗಳೂರು: ಸೂಪರ್ ಸ್ಟಾರ್ ರಜನೀಕಾಂತ್ ಮಾರು ವೇಷದಲ್ಲಿ ಜನ ಸಾಮಾನ್ಯರಂತೆ ನಗರದಲ್ಲಿ ಓಡಾಡುವುದು ಎಲ್ಲರಿಗೂ ಗೊತ್ತೇ ಇದೆ. ಈ ಬಾರಿ ರಜನಿ ಬೆಂಗಳೂರಿನ ಚರ್ಚ್ ಒಂದಕ್ಕೆ ಭೇಟಿ ನೀಡಿ ಸುದ್ದಿಯಾಗಿದ್ದಾರೆ.


ವಿವೇಕ್ ನಗರದಲ್ಲಿರುವ ಇನ್ ಫೆಂಟ್ರಿ ಚರ್ಚ್ ಗೆ ಭೇಟಿ ಕೊಟ್ಟಿರುವ ರಜನಿ ಸಾಮಾನ್ಯರೊಂದಿಗೆ ಸಾಮಾನ್ಯರಂತೇ ಕಳೆದಿದ್ದಾರೆ. ಅವರು ಸಾಮಾನ್ಯರಂತೇ ಅಲ್ಲಿ ಕಾಲ ಕಳೆದ ವಿಡಿಯೋಗಳು ವೈರಲ್ ಆಗಿವೆ.

ಮಗಳ ಅನಾರೋಗ್ಯ ನಿಮಿತ್ತ ಇಲ್ಲಿ ಹರಕೆ ಕಟ್ಟಿಕೊಂಡಿದ್ದ ರಜನಿ ಅದನ್ನು ತೀರಿಸಲೆಂದು ಇಲ್ಲಿಗೆ ಬಂದಿದ್ದಾರೆ. ಸ್ನೇಹಿತರ ಮನೆಗೆ ಭೇಟಿ ನೀಡಿ ಬಳಿಕ ಚೆನ್ನೈಗೆ ಮರಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments