Webdunia - Bharat's app for daily news and videos

Install App

ಬೆಂಗಳೂರಿನ ಚರ್ಚ್ ಗೆ ಸಾಮಾನ್ಯರಂತೇ ಬಂದ ತಲೈವಾ ರಜನೀಕಾಂತ್

Webdunia
ಮಂಗಳವಾರ, 12 ಅಕ್ಟೋಬರ್ 2021 (09:04 IST)
ಬೆಂಗಳೂರು: ಸೂಪರ್ ಸ್ಟಾರ್ ರಜನೀಕಾಂತ್ ಮಾರು ವೇಷದಲ್ಲಿ ಜನ ಸಾಮಾನ್ಯರಂತೆ ನಗರದಲ್ಲಿ ಓಡಾಡುವುದು ಎಲ್ಲರಿಗೂ ಗೊತ್ತೇ ಇದೆ. ಈ ಬಾರಿ ರಜನಿ ಬೆಂಗಳೂರಿನ ಚರ್ಚ್ ಒಂದಕ್ಕೆ ಭೇಟಿ ನೀಡಿ ಸುದ್ದಿಯಾಗಿದ್ದಾರೆ.


ವಿವೇಕ್ ನಗರದಲ್ಲಿರುವ ಇನ್ ಫೆಂಟ್ರಿ ಚರ್ಚ್ ಗೆ ಭೇಟಿ ಕೊಟ್ಟಿರುವ ರಜನಿ ಸಾಮಾನ್ಯರೊಂದಿಗೆ ಸಾಮಾನ್ಯರಂತೇ ಕಳೆದಿದ್ದಾರೆ. ಅವರು ಸಾಮಾನ್ಯರಂತೇ ಅಲ್ಲಿ ಕಾಲ ಕಳೆದ ವಿಡಿಯೋಗಳು ವೈರಲ್ ಆಗಿವೆ.

ಮಗಳ ಅನಾರೋಗ್ಯ ನಿಮಿತ್ತ ಇಲ್ಲಿ ಹರಕೆ ಕಟ್ಟಿಕೊಂಡಿದ್ದ ರಜನಿ ಅದನ್ನು ತೀರಿಸಲೆಂದು ಇಲ್ಲಿಗೆ ಬಂದಿದ್ದಾರೆ. ಸ್ನೇಹಿತರ ಮನೆಗೆ ಭೇಟಿ ನೀಡಿ ಬಳಿಕ ಚೆನ್ನೈಗೆ ಮರಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments