Webdunia - Bharat's app for daily news and videos

Install App

ಬೆಂಗಳೂರಿನ ಚರ್ಚ್ ಗೆ ಸಾಮಾನ್ಯರಂತೇ ಬಂದ ತಲೈವಾ ರಜನೀಕಾಂತ್

Webdunia
ಮಂಗಳವಾರ, 12 ಅಕ್ಟೋಬರ್ 2021 (09:04 IST)
ಬೆಂಗಳೂರು: ಸೂಪರ್ ಸ್ಟಾರ್ ರಜನೀಕಾಂತ್ ಮಾರು ವೇಷದಲ್ಲಿ ಜನ ಸಾಮಾನ್ಯರಂತೆ ನಗರದಲ್ಲಿ ಓಡಾಡುವುದು ಎಲ್ಲರಿಗೂ ಗೊತ್ತೇ ಇದೆ. ಈ ಬಾರಿ ರಜನಿ ಬೆಂಗಳೂರಿನ ಚರ್ಚ್ ಒಂದಕ್ಕೆ ಭೇಟಿ ನೀಡಿ ಸುದ್ದಿಯಾಗಿದ್ದಾರೆ.


ವಿವೇಕ್ ನಗರದಲ್ಲಿರುವ ಇನ್ ಫೆಂಟ್ರಿ ಚರ್ಚ್ ಗೆ ಭೇಟಿ ಕೊಟ್ಟಿರುವ ರಜನಿ ಸಾಮಾನ್ಯರೊಂದಿಗೆ ಸಾಮಾನ್ಯರಂತೇ ಕಳೆದಿದ್ದಾರೆ. ಅವರು ಸಾಮಾನ್ಯರಂತೇ ಅಲ್ಲಿ ಕಾಲ ಕಳೆದ ವಿಡಿಯೋಗಳು ವೈರಲ್ ಆಗಿವೆ.

ಮಗಳ ಅನಾರೋಗ್ಯ ನಿಮಿತ್ತ ಇಲ್ಲಿ ಹರಕೆ ಕಟ್ಟಿಕೊಂಡಿದ್ದ ರಜನಿ ಅದನ್ನು ತೀರಿಸಲೆಂದು ಇಲ್ಲಿಗೆ ಬಂದಿದ್ದಾರೆ. ಸ್ನೇಹಿತರ ಮನೆಗೆ ಭೇಟಿ ನೀಡಿ ಬಳಿಕ ಚೆನ್ನೈಗೆ ಮರಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments