Webdunia - Bharat's app for daily news and videos

Install App

ರಜಿನಿಕಾಂತ್ ರಾಜಕೀಯ ಪಯಣ ಬೆಂಗಳೂರಿಂದಲೇ ಆರಂಭ

Webdunia
ಬುಧವಾರ, 31 ಮೇ 2017 (20:58 IST)
ಸೂಪರ್ ಸ್ಟಾರ್ ರಜಿನಿಕಾಂತ್ ಚಿತ್ರರಂಗಕ್ಕೆ ಎಂಟ್ರಿಯಾಗುವ ಮುನ್ನ ಬೆಂಗಳೂರಿನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಇದೀಗ, ರಾಜಕೀಯ ಎಂಟ್ರಿಗೆ ಸಜ್ಜಾಗಿರುವ ರಜಿನಿ ಸಹ ತಮ್ಮ ಪಯಣವನ್ನ ಬೆಂಗಳೂರಿನಿಂದಲೇ ಆರಂಭಿಸಲು ಸಿದ್ಧತೆ ನಡೆಸಿದ್ದಾರೆ ಎನ್ನುತ್ತಿವೆ ವರದಿಗಳು.
 

ತಮ್ಮ ಪಕ್ಷದ ರೂಪುರೇಷೆ ರೂಪಿಸುವ ಜವಾಬ್ದಾರಿಯನ್ನ ರಜಿನಿಕಾಂತ್ ಬೆಂಗಳೂರಿನ ಸಂಸ್ಥೆಯೊಂದಕ್ಕೆ ನೀಡಿದ್ದಾರಂತೆ. ಪಕ್ಷದ ಅಜೆಂಡಾ, ಅಭಿಮಾನವನ್ನ ಮತವಾಗಿ ಪರಿವರ್ತಿಸುವ ಯೋಜನೆ ರೂಪಿಸುವ ಹೊಣೆಯನ್ನ ಸಂಸ್ಥೆಗೆ ನೀಡಲಾಗಿದೆಯಂತೆ..

ಇತ್ತೀಚೆಗೆ ಚೆನ್ನೈನಲ್ಲಿ ಅಭಿಮಾನಿಗಳ ಸಭೆ ನಡೆಸಿದ್ದ ರಜಿನಿಕಾಂತ್, ಯುದ್ಧ ಬಂದಾಗ ಸಿದ್ಧರಾಗೋಣ ಎನ್ನುವ ಮೂಲಕ ರಾಜಕೀಯ ಎಂಟ್ರಿಯ ಸೂಚನೆ ಕೊಟ್ಟಿದ್ದರು. ನಾನು ತಮಿಳಿಗ, ನನ್ನನ್ನ ತಮಿಳಿಗನಾಗಿ ಮಾಡಿದ್ದು ನೀವೇ ಎನ್ನುವ ಮೂಲಕ ಹೊರ ರಾಜ್ಯದವನೆಂಬ ಹಣೆಪಟ್ಟಿ ತೆಗೆಯುವ ಪ್ರಯತ್ನ ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments