Webdunia - Bharat's app for daily news and videos

Install App

ರಜನಿಕಾಂತ್ ಅಭಿಮಾನಿಗಳಿಗೆ ಪೊಲೀಸರಿಂದಲೇ ಚಿತ್ರಮಂದಿರದಿಂದ ಹೊರ ಹೋಗುವಂತೆ ಮನವಿ

Webdunia
ಗುರುವಾರ, 7 ಜೂನ್ 2018 (10:51 IST)
ಬೆಂಗಳೂರು: ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಕಾಲಾ ಚಿತ್ರ ವ್ಯಾಪಕ ವಿರೋಧದ ನಡುವೆಯೂ ಇಂದು ಕರ್ನಾಟಕದಲ್ಲಿ ತೆರೆ ಕಾಣಬೇಕಿತ್ತು. ಆದರೆ ಹಲವೆಡೆ ಕನ್ನಡ ಪರ ಸಂಘಟನೆಗಳ ಹೋರಾಟದಿಂದಾಗಿ ಪ್ರದರ್ಶನ ಸ್ಥಗಿತಗೊಂಡಿದೆ.

ಬೆಂಗಳೂರಿನ ಬಹುತೇಕ ಎಲ್ಲಾ ಚಿತ್ರಮಂದಿರಗಳಲ್ಲಿ ಇಂದು ಪ್ರದರ್ಶನವಿಲ್ಲ. ಮಂತ್ರಿ ಮಾಲ್ ಸಿನಿಮಾ ಮಂದಿರದಲ್ಲಿ ಚಿತ್ರ ವೀಕ್ಷಣೆಗೆ ಬಂದಿದ್ದ ರಜನಿ ಅಭಿಮಾನಿಗಳಿಗೆ ಸ್ವತಃ ಪೊಲೀಸರೇ ಸ್ಥಳ ಬಿಟ್ಟು ತೆರಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಆದರೆ ಮಂಗಳೂರಿನಲ್ಲಿ ಮಧ್ಯಾಹ್ನ 12.45 ಕ್ಕೆ ಕಾಲಾ ಮೊದಲ ಪ್ರದರ್ಶನ ಕಾಣಲಿದ್ದು, ಈಗಾಗಲೇ ಟಿಕೆಟ್ ಸೋಲ್ಡ್ ಔಟ್ ಆಗಿದೆ. ಕರ್ನಾಟಕದ ಉತ್ತರ ಭಾಗದಲ್ಲೂ ಹಲವೆಡೆ ಚಿತ್ರಪ್ರದರ್ಶನ ರದ್ದುಗೊಳಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

‌ಕುರ್ಚಿ ಮಡತಪೆಟ್ಟಿ ಸಾಂಗ್‌ಗೆ ಹೆಜ್ಜೆ ಹಾಕಿ ಸದ್ದು ಮಾಡಿದ್ದ ಶಮ್ನಾ ಕಾಸಿಂ ಕಡೆಯಿಂದ ಗುಡ್‌ನ್ಯೂಸ್‌

BigBoss Season 12: ಕಲರ್ಸ್ ಕನ್ನಡ ಸೀರಿಯಲ್ ನೋಡುಗರಿಗೆ ಇಲ್ಲಿದೆ ಬಿಗ್‌ಚಾನ್ಸ್‌

ಐವಿಎಫ್‌ ಮೂಲಕ ಗರ್ಭದರಿಸಿದ್ದ ಭಾವನೆಗೆ ಹೆರಿಗೆ, ಟ್ವಿನ್ಸ್ ನಿರೀಕ್ಷೆಯಲ್ಲಿದ್ದ ನಟಿಗೆ ಆಘಾತ

ಸೂರ್ಯವಂಶಿ ಸಿನಿಮಾ ಖ್ಯಾತಿಯ ಆಶಿಶ್ ವಾರಂಗ್ ಇನ್ನಿಲ್ಲ

ಕನ್ನಡಕ್ಕೆ ಮಾಡುವ ತಾರತಮ್ಯದ ಬಗ್ಗೆ ಸೈಮಾ ವೇದಿಕೆಯಲ್ಲೇ ದುನಿಯಾ ವಿಜಯ್ ಖಡಕ್ ವಾರ್ನಿಂಗ್

ಮುಂದಿನ ಸುದ್ದಿ
Show comments