Webdunia - Bharat's app for daily news and videos

Install App

ಸತ್ಯಜಿತ್ ನೆರವಿಗೆ ದೊಡ್ಮನೆ ಹುಡುಗರು

Webdunia
ಮಂಗಳವಾರ, 1 ನವೆಂಬರ್ 2016 (14:59 IST)
ಬೆಂಗಳೂರು: ಗಾಂಗ್ರಿನ್ ನಿಂದಾಗಿ ಕಾಲು ಕಳೆದುಕೊಂಡು ಅಸಹಾಯಕರಾಗಿ ನೆರವಿಗಾಗಿ ಮನವಿ ಮಾಡುತ್ತಿರುವ ಕನ್ನಡದ ಪೋಷಕ ನಟ ಸತ್ಯಜಿತ್ ಗೆ ಶಿವರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ನೆರವು ಮಾಡಿದ್ದಾರೆ.

ಇವರಬ್ಬರೂ ಸ್ಟಾರ್ ನಟರು ಸತ್ಯಜಿತ್ ಗೆ 2 ಲಕ್ಷ ರೂ. ನೆರವು ನೀಡಿದ್ದಾರೆ. ಅದೇ ರೀತಿ ಸುದೀಪ್ ಅಭಿಮಾನಿಗಳ ಸಂಘದವರೂ 50 ಸಾವಿರ ನಗದು ನೀಡಿ ಕೃತಕ ಕಾಲು ಜೋಡಣೆಗೆ ಸಹಾಯ ಮಾಡಿದ್ದಾರೆ.

ಇದಲ್ಲದೆ, ಅವರಿಗೆ ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಕೂಡಾ ಲಭಿಸಿದೆ. ಹೀಗಾಗಿ ಕೃತಕ ಕಾಲು ಜೋಡಣೆಗೆ ಚಿತ್ರ ರಂಗದವರು ಸ್ಪಂದಿಸಿದ ರೀತಿ ಶ್ಲಾಘನೀಯ. ಕಾಲು ಜೋಡಿಸಿದರೆ ಜೀವನ ನಿರ್ವಹಣೆಗೆ ಮತ್ತೆ ಬಣ್ಣ ಹಚ್ಚಲು ಸಾಧ್ಯವಾಗಬಹುದು ಎನ್ನುವುದು ಅವರ ಲೆಕ್ಕಾಚಾರ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

93 ದಿನದ ಬಳಿಕ ಜೈಲಿಂದ್ದ ಹೊರಬರುತ್ತಿದ್ದ ಹಾಗೇ ನನ್ನ ಹೋರಾಟ ಜೀವಂತ ಎಂದ ಲಾಯರ್ ಜಗದೀಶ್‌

ಎರಡನೇ ಮದುವೆ ವದಂತಿಗೆ ತೆರೆ ಎಳೆದ ನಟಿ ಮೇಘನಾ: ಚಿರು ಫೋಟೊ ಶೇರ್‌ ಮಾಡಿ ಹೇಳಿದ್ದೇನು

Rohit Basfore: ಸ್ನೇಹಿತರ ಜತೆ ಹೊರಗಡೆ ಹೋದ ಬಾಲಿವುಡ್ ನಟ ರೋಹಿತ್ ಬಾಸ್ಪೋರ್ ಶವವಾಗಿ ಪತ್ತೆ

Drugs Case: ಕೇರಳದ ಖ್ಯಾತ ರಾಪರ್ ವೇದನ್ ಅರೆಸ್ಟ್‌

ತಿರುಪತಿ ತಿಮ್ಮಪ್ಪನ ದರ್ಶನ್ ಪಡೆದ ನಟಿ ಆಶಿಕಾ ರಂಗನಾಥ್‌: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

ಮುಂದಿನ ಸುದ್ದಿ
Show comments