Webdunia - Bharat's app for daily news and videos

Install App

ಪುನೀತ್ ಗೆ ಕರ್ನಾಟಕ ರತ್ನ ಕಾರ್ಯಕ್ರಮಕ್ಕೆ ರಜನೀಕಾಂತ್ ಗೆ ಆಹ್ವಾನ

Webdunia
ಗುರುವಾರ, 27 ಅಕ್ಟೋಬರ್ 2022 (09:10 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರಿಗೆ ನವಂಬರ್ 1 ರಂದು ರಾಜ್ಯೋತ್ಸವ ಸಂದರ್ಭದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನ ಮಾಡಿದೆ.

ಈ ಕಾರ್ಯಕ್ರಮ ವಿಧಾನಸೌಧದ ಮಹಾಧ್ವಾರದ ಮೆಟ್ಟಿಲುಗಳ ಮೇಲೆ ವೇದಿಕೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವೇ ಆಯೋಜಿಸುತ್ತಿದೆ.

ಸಾರ್ವಜನಿಕರಿಗೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮುಖ್ಯಮಂತ್ರಿಗಳು ಆಹ್ವಾನ ನೀಡಿದ್ದಾರೆ. ಇದರ ಜೊತೆಗೆ ಗಣ್ಯಾತಿಗಣ್ಯರನ್ನು ಸರ್ಕಾರವೇ ಆಹ್ವಾನಿಸುತ್ತಿದೆ. ಡಾ. ರಾಜ್ ಕುಟುಂಬ, ಕನ್ನಡ ಚಿತ್ರರಂಗದ ದಿಗ್ಗಜರ ಜೊತೆಗೆ ಸೂಪರ್ ಸ್ಟಾರ್ ರಜನೀಕಾಂತ್, ಜ್ಯೂ.ಎನ್ ಟಿಆರ್ ಗೂ ವಿಶೇಷ ಆಹ್ವಾನ ನೀಡಲಾಗಿದೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments