Webdunia - Bharat's app for daily news and videos

Install App

ಸೂಪರ್‌ಸ್ಟಾರ್ ರಜನಿಕಾಂತ್ ಪುತ್ರಿ ಸೌಂದರ್ಯಗೆ ವಿಚ್ಚೇದನ ನೀಡಿದ ಪತಿ ಅಶ್ವಿನ್

Webdunia
ಶನಿವಾರ, 17 ಸೆಪ್ಟಂಬರ್ 2016 (14:05 IST)
ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಸೌಂದರ್ಯಗೆ ಪತಿ ಅಶ್ವಿನ್ ರಾಮಕುಮಾರ್ ವಿಚ್ಚೇದನ ನೀಡಿದ್ದಾರೆ.ಸುಮಾರು ಆರು ವರ್ಷಗಳ ಕಾಲ ದಾಂಪತ್ಯ ಜೀವನದಲ್ಲಿದ್ದ ಸೌಂದರ್ಯ ಮತ್ತು ಚೆನ್ನೈ ಉದ್ಯಮಿಯಾಗಿರುವ ಅಶ್ಲಿನ್ ಇದೀಗ ಪರಸ್ಪರ ಒಮ್ಮತದ ಮೇರೆಗೆ ವಿಚ್ಚೇದನಗೊಂಡಿದ್ದಾರೆ. 
ಸೌಂದರ್ಯ, ತಂದೆ ರಜನಿ ನಾಯಕರಾಗಿರುವ ಕೊಚ್ಚಾಡಿಯನ್ 3 ಡಿ ಚಿತ್ರ ನಿರ್ಮಿಸಿದಾಗ ದೇಶದ ಚಿತ್ರರಂಗದಲ್ಲಿ ಹೊಸ ಖ್ಯಾತಿಯನ್ನು ಪಡೆದಿದ್ದರು.
 
ಸೌಂದರ್ಯ ಮತ್ತು ಅಶ್ವಿನ್‌ಗೆ ಒಂದು ವರ್ಷ ವಯಸ್ಸಿನ ಪುತ್ರನಿದ್ದಾನೆ.
 
ಸೌಂದರ್ಯಗೆ ವಿಚ್ಚೇದನದ ದುಖಃದ ನಡುವೆ ಸಂತೋಷದ ಸುದ್ದಿಯೊಂದು ಬಂದಿದೆ. ಅವರನ್ನು ಆನಿಮಲ್ ವೆಲ್‌ಫೇರ್ ಬೋರ್ಡ್ ಆಫ್ ಇಂಡಿಯಾದ(ಎಡಬ್ಲ್ಯೂಬಿಐ) ರಾಯಭಾರಿಯಾಗಿ ನೇಮಕ ಮಾಡಲಾಗಿದೆ.  
 
ಎಡಬ್ಲ್ಯೂಬಿಐ ಆಹ್ವಾನವನ್ನು ಸ್ವೀಕರಿಸಿದ್ದಕ್ಕಾಗಿ ಸಂತೋಷವಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಎಸ್. ಚಿನ್ನಿ ಕೃಷ್ಣ ತಿಳಿಸಿದ್ದಾರೆ.
 
ಸೌಂದರ್ಯ ಚಿತ್ರ ನಿರ್ಮಾಣದ ಜೊತೆ ಜೊತೆಯಲ್ಲಿ ಸಂಸ್ಥೆಗಾಗಿಯೂ ಕಾರ್ಯನಿರ್ವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
 
ಸೌಂದರ್ಯಳ ಹಿರಿಯ ಸಹೋದರಿ ಐಶ್ವರ್ಯ ಧನುಷ್ ಅವರನ್ನು ವಿಶ್ವಸಂಸ್ಥೆಯ ಮಹಿಳಾ ಅಡ್ವೋಕೇಟ್ ಫಾರ್ ಜೆಂಡರ್ ಇಕ್ವಾಲಿಟಿ ಆಂಡ್ ವುಮೆನ್ ಎಂಪೌರ್‌ಮೆಂಟ್ ಇನ್ ಇಂಡಿಯಾ ಸಂಸ್ಥೆಗೆ ಆಯ್ಕೆ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮಡೆನೂರು ಮನುಗೆ ಶಿವಣ್ಣ ಗೇಟ್ ತೆರೆಯದೇ ಇದ್ದಿದ್ದು ನಿಜಾನಾ

ವೈಷ್ಣವಿ ಗೌಡ ಕತ್ತಲ್ಲಿ ತಾಳಿ ಇಲ್ಲ, ಆಷಾಢ ಮಾಸದಲ್ಲಿ ಹನಿಮೂನ್: ಏನಮ್ಮಾ ನಿನ್ ಅವಸ್ಥೆ

ಥಗ್ ಲೈಫ್‌ ಸಿನಿಮಾಗೆ ಸೋಲಿನ ನಡುವೆ ಕಮಲ್ ಹಾಸನ್ ಸಿನಿಮಾಗೆ ಬಿಗ್ ಶಾಕ್‌

ತಮಿಳು ಚಿತ್ರರಂಗವನ್ನೇ ಬೆಚ್ಚಿಬೀಳಿಸಿದ ಡ್ರಗ್ಸ್ ಪ್ರಕರಣ: ಖ್ಯಾತ ನಿರ್ದೇಶಕನ ಸಹೋದರ ಅರೆಸ್ಟ್‌

ಮುಂದಿನ ಸುದ್ದಿ
Show comments