Webdunia - Bharat's app for daily news and videos

Install App

ಚೇತನಾ ರಾಜ್ ಸಾವಿಗೆ ರಾಖಿ ಸಾವಂತ್ ಕಿಡಿ

Webdunia
ಗುರುವಾರ, 19 ಮೇ 2022 (22:42 IST)
ಚೇತನಾ ರಾಜ್ ಅವರ ಸಾವಿನ ಸುದ್ದಿ ಕೇಳಿ ಆಘಾತಗೊಂಡಿರುವ ರಾಖಿ ಸಾವಂತ್ ವಿಡಿಯೋ ಮೂಲಕ ತಮ್ಮ ಅಭಿಪ್ರಾಯವನ್ನು ಹೊರಹಾಕಿದ್ದಾರೆ.
ಜೊತೆಗೆ ಚೇತನಾ ರಾಜ್ ಸಾವಿಗೆ ಕಾರಣವಾದ ಆಸ್ಪತ್ರೆ ಮತ್ತು ವೈದ್ಯರ ಬಗ್ಗೆ ರಾಖಿ ಸಾವಂತ್ ಕಿಡಿಕಾರಿದ್ದಾರೆ.ಪ್ಲಾಸ್ಟಿಕ್ ಸರ್ಜರಿಯಿಂದಾಗಿ ಕನ್ನಡ ನಟಿ ಚೇತನಾ ರಾಜ್ ಸಾವನ್ನಪ್ಪಿದ ಸುದ್ದಿ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ.
ಚೇತನಾ ರಾಜ್ ಸಾವಿಗೆ ಕಾರಣವಾದ ಆಸ್ಪತ್ರೆ ಯಾವುದು, ವೈದ್ಯರು ಯಾರು ಅಂತ ನಾನು ತಿಳಿದುಕೊಳ್ಳಬೇಕು. ಆಕೆಗೆ ಕೇವಲ 21 ವರ್ಷ ವಯಸ್ಸು. ಆಕೆಯ ಜೀವ ತೆಗೆದ ಸರ್ಜರಿ ಯಾವುದು ಎಂಬುದು ನನಗೆ ಗೊತ್ತಾಗಬೇಕು.
ಅಸಲಿಗೆ, ಆ ವೈದ್ಯನಿಗೆ ಡಾಕ್ಟರ್ ಡಿಗ್ರಿ ಕೊಟ್ಟವರು ಯಾರು? ಈಗಿನ ಕಾಲದಲ್ಲಿ ಯಾರು ಬೇಕಾದರೂ ಡಾಕ್ಟರ್ ಆಗಬಹುದು. ಯಾರು ಬೇಕಾದರೂ ನರ್ಸ್ ಆಗಬಹುದು. ಯಾರು ಬೇಕಾದರೂ ಪ್ಲಾಸ್ಟಿಕ್ ಸರ್ಜನ್ ಆಗಬಹುದು’’ಸರಿಯಾದ ವೈದ್ಯರು ಬೇಕು ಅಂದ್ರೆ ಬಾಲಿವುಡ್ ಮಂದಿ ಅಥವಾ ನನ್ನನ್ನ ಕೇಳಿ. ಯಾವ ಡಾಕ್ಟರ್ ಬೆಸ್ಟ್ ಅಂತ ನಾವು ಗೈಡ್ ಮಾಡುತ್ತೇವೆ.
ಯಾರ್ಯಾರೋ ಮಾತನ್ನ ನಂಬಿ ಆಪರೇಷನ್ ಥಿಯೇಟರ್‌ಗೆ ಹೋಗಬೇಡಿ. ಇದು ಖಂಡಿತ ಸರಿಯಲ್ಲ’’ ಎಂದು ವಿಡಿಯೋದಲ್ಲಿ ರಾಖಿ ಸಾವಂತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments