Webdunia - Bharat's app for daily news and videos

Install App

ರಶ್ಮಿಕಾ ವೃತ್ರ ಸಿನಿಮಾದಿಂದ ಹೊರಬರಲು ರಕ್ಷಿತ್ ಕಾರಣನಾ…?

Webdunia
ಮಂಗಳವಾರ, 18 ಸೆಪ್ಟಂಬರ್ 2018 (07:32 IST)
ಬೆಂಗಳೂರು : ಟಾಲಿವುಡ್ ನಲ್ಲಿ ಮಿಂಚುತ್ತಿರುವ ಸ್ಯಾಂಡಲ್ ವುಡ್ ನಟಿ ರಶ್ಮಿಕಾ ಮಂದಣ್ಣ ಇದೀಗ ಕನ್ನಡದಲ್ಲಿ ಒಪ್ಪಿಕೊಂಡ ವೃತ್ರ ಸಿನಿಮಾದಿಂದ ಹೊರನಡೆದಿದ್ದರಂತೆ.


ಹೌದು , ಸದ್ಯ ದರ್ಶನ್ ಅವರ ಯಜಮಾನ‌ ಸಿನಿಮಾದಲ್ಲಿ ಅಭಿನಯಿಸುತ್ತಿರುವ ರಶ್ಮಿಕಾ ಈ ಚಿತ್ರವನ್ನ ಮುಗಿಸಿದ ಬಳಿಕ ಗೌತಮ್ ಅಯ್ಯರ್ ನಿರ್ದೇಶನದ ವೃತ್ರ ಚಿತ್ರದಲ್ಲಿ ಆಕ್ಟ್ ಮಾಡಬೇಕಿತ್ತು .ಈ ಚಿತ್ರದಲ್ಲಿ ರಶ್ಮಿಕಾ ತನಿಖಾಧಿಕಾರಿಯಾಗಿ ಕಾಣಿಸಿಕೊಳ್ಳಬೇಕಿತ್ತು. ಆದರೆ ತೆಲುಗಿನಲ್ಲಿ ಕೆಲವೊಂದು ಸಿನಿಮಾಗಳನ್ನ‌ ಒಪ್ಪಿಕೊಂಡಿದ್ದು ಡೇಟ್ಸ್ ನೀಡಲು ಸಾಧ್ಯವಾಗದೆ ಇರುವುದರಿಂದ , ‌ ಒಪ್ಪಿಕೊಂಡಿರುವ ಈ ಸಿನಿಮಾದಿಂದ ಹೊರ ನಡೆದಿದ್ದಾರಂತೆ.


 ಆದರೆ ರಶ್ಮಿಕಾ ಈ ಚಿತ್ರದಿಂದ ಹೊರನಡೆಯಲು ನಟ ರಕ್ಷಿತ್ ಕಾರಣ ಎನ್ನಲಾಗಿದೆ.  ಯಾಕಂದ್ರೆ ಈ ಚಿತ್ರದ ನಿರ್ದೇಶಕ ಗೌತಮ್ ಅಯ್ಯರ್ ರಕ್ಷಿತ್ ಕ್ಯಾಂಪ್ ನ ಹುಡುಗ . ವೈಯಕ್ತಿಕ ಜೀವನದಲ್ಲೂ ರಕ್ಷಿತ್ ರಿಂದ ದೂರವಾದ ರಶ್ಮಿಕಾ ಸದ್ಯ ಈ ನಟ‌ನ ಕ್ಯಾಂಪ್ ನಿಂದಲು ಹೊರ ಬರುತ್ತಿದ್ದಾರೆ . ಹೀಗಾಗೆ ವೃತ್ರ ಚಿತ್ರವನ್ನ ಕೈ ಬಿಟ್ಟಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ವದಂತಿ ಬೆನ್ನಲ್ಲೇ ಗಣೇಶ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ನಟ ಗೋವಿಂದ ದಂಪತಿ

ಹುಂಡೈ ವಾಹನದಲ್ಲಿ ಪದೇ ಪದೇ ಸಮಸ್ಯೆ, ನಟ ಶಾರುಖ್‌, ದೀಪಿಕಾ ವಿರುದ್ಧ ಬಿತ್ತು ಕೇಸ್‌, ಯಾಕೆ ಗೊತ್ತಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಮುಂದಿನ ಸುದ್ದಿ
Show comments