Webdunia - Bharat's app for daily news and videos

Install App

ರಶ್ಮಿಕಾ ವೃತ್ರ ಸಿನಿಮಾದಿಂದ ಹೊರಬರಲು ರಕ್ಷಿತ್ ಕಾರಣನಾ…?

Webdunia
ಮಂಗಳವಾರ, 18 ಸೆಪ್ಟಂಬರ್ 2018 (07:32 IST)
ಬೆಂಗಳೂರು : ಟಾಲಿವುಡ್ ನಲ್ಲಿ ಮಿಂಚುತ್ತಿರುವ ಸ್ಯಾಂಡಲ್ ವುಡ್ ನಟಿ ರಶ್ಮಿಕಾ ಮಂದಣ್ಣ ಇದೀಗ ಕನ್ನಡದಲ್ಲಿ ಒಪ್ಪಿಕೊಂಡ ವೃತ್ರ ಸಿನಿಮಾದಿಂದ ಹೊರನಡೆದಿದ್ದರಂತೆ.


ಹೌದು , ಸದ್ಯ ದರ್ಶನ್ ಅವರ ಯಜಮಾನ‌ ಸಿನಿಮಾದಲ್ಲಿ ಅಭಿನಯಿಸುತ್ತಿರುವ ರಶ್ಮಿಕಾ ಈ ಚಿತ್ರವನ್ನ ಮುಗಿಸಿದ ಬಳಿಕ ಗೌತಮ್ ಅಯ್ಯರ್ ನಿರ್ದೇಶನದ ವೃತ್ರ ಚಿತ್ರದಲ್ಲಿ ಆಕ್ಟ್ ಮಾಡಬೇಕಿತ್ತು .ಈ ಚಿತ್ರದಲ್ಲಿ ರಶ್ಮಿಕಾ ತನಿಖಾಧಿಕಾರಿಯಾಗಿ ಕಾಣಿಸಿಕೊಳ್ಳಬೇಕಿತ್ತು. ಆದರೆ ತೆಲುಗಿನಲ್ಲಿ ಕೆಲವೊಂದು ಸಿನಿಮಾಗಳನ್ನ‌ ಒಪ್ಪಿಕೊಂಡಿದ್ದು ಡೇಟ್ಸ್ ನೀಡಲು ಸಾಧ್ಯವಾಗದೆ ಇರುವುದರಿಂದ , ‌ ಒಪ್ಪಿಕೊಂಡಿರುವ ಈ ಸಿನಿಮಾದಿಂದ ಹೊರ ನಡೆದಿದ್ದಾರಂತೆ.


 ಆದರೆ ರಶ್ಮಿಕಾ ಈ ಚಿತ್ರದಿಂದ ಹೊರನಡೆಯಲು ನಟ ರಕ್ಷಿತ್ ಕಾರಣ ಎನ್ನಲಾಗಿದೆ.  ಯಾಕಂದ್ರೆ ಈ ಚಿತ್ರದ ನಿರ್ದೇಶಕ ಗೌತಮ್ ಅಯ್ಯರ್ ರಕ್ಷಿತ್ ಕ್ಯಾಂಪ್ ನ ಹುಡುಗ . ವೈಯಕ್ತಿಕ ಜೀವನದಲ್ಲೂ ರಕ್ಷಿತ್ ರಿಂದ ದೂರವಾದ ರಶ್ಮಿಕಾ ಸದ್ಯ ಈ ನಟ‌ನ ಕ್ಯಾಂಪ್ ನಿಂದಲು ಹೊರ ಬರುತ್ತಿದ್ದಾರೆ . ಹೀಗಾಗೆ ವೃತ್ರ ಚಿತ್ರವನ್ನ ಕೈ ಬಿಟ್ಟಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments