Webdunia - Bharat's app for daily news and videos

Install App

ಪುಷ್ಕರ್ ಮಲ್ಲಿಕಾರ್ಜುನಯ್ಯ ವಿರುದ್ಧ ಕಿಡಿ ಕಾರಿದ ರಕ್ಷಿತ್ ಶೆಟ್ಟಿ

Webdunia
ಸೋಮವಾರ, 12 ಜುಲೈ 2021 (09:10 IST)
ಬೆಂಗಳೂರು: ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಜೊತೆಗಿನ ವೈಮನಸ್ಯವನ್ನು ನಟ ರಕ್ಷಿತ್ ಶೆಟ್ಟಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.


ಅವನೇ ಶ್ರೀಮನ್ನಾರಾಯಣ ಸಿನಿಮಾ ಸೋಲಿನ ಬಳಿಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಮತ್ತು ರಕ್ಷಿತ್ ನಡುವೆ ಎಲ್ಲವೂ ಸರಿಯಿಲ್ಲ ಎಂದು ಸುದ್ದಿ ಹಬ್ಬಿತ್ತು. ಇದೀಗ ಮೊನ್ನೆ ತಾನೇ ರಕ್ಷಿತ್ ಬಗ್ಗೆ ಪಬ್ಲಿಕ್ ವಾಹಿನಿಯಲ್ಲಿ ಪ್ರಸಾರವಾದ ಅವಹೇಳನಕಾರಿ ಸುದ್ದಿಯ ಹಿಂದೆ ಪುಷ್ಕರ್ ಮತ್ತು ಪತ್ರಕರ್ತ ಮಹೇಶ್ ದೇವಿ ಶೆಟ್ಟಿ ಇದ್ದರು ಎನ್ನುವ ಮೂಲಕ ಸ್ವತಃ ರಕ್ಷಿತ್ ಇಬ್ಬರ ನಡುವಿನ ವೈಮನಸ್ಯವನ್ನು ಒಪ್ಪಿಕೊಂಡಿದ್ದಾರೆ.

ಅವನೇ ಶ್ರೀಮನ್ನಾರಾಯಣ ಸಿನಿಮಾದಲ್ಲಿ ನಿರೀಕ್ಷಿಸಿದಷ್ಟು ಹಣ ಬರಲಿಲ್ಲ ಎಂದಾಗ ಪುಷ್ಕರ್ ಬಾಕಿ ಉಳಿಸಿಕೊಂಡಿದ್ದ 2 ಕೋಟಿ ರೂ. ನಾನೇ ಪಾವತಿ ಮಾಡಿದ್ದೇನೆ. ಇದಾದ ಬಳಿಕ ಚಾರ್ಲಿ ಮತ್ತು ಸಪ್ತಸಾಗರದಾಚೆಯೆಲ್ಲೊ ಸಿನಿಮಾಗೆ ಪುಷ್ಕರ್ ಹೂಡಿದ್ದ ಹಣವನ್ನು ನಾನೇ ಅವರಿಗೆ ಹಿಂತಿರುಗಿಸಿದ್ದೇನೆ. ಹಾಗಿದ್ದರೂ ಪತ್ರಕರ್ತ ಮಹೇಶ್ ಗೆ ಹೇಳಿ ನನ್ನ ವಿರುದ್ಧವೇ ಸುದ್ದಿ ಮಾಡಿದ್ದಾರೆ ಎಂದು ರಕ್ಷಿತ್ ಗಂಭೀರ ಆರೋಪ ಮಾಡಿದ್ದಾರೆ. ಸಿನಿಮಾ ಓಡಲಿಲ್ಲ ಎಂದ ತಕ್ಷಣ ಬೆನ್ನ ಹಿಂದೆ ಮಾತನಾಡುವ ವ್ಯಕ್ತಿ ಎಂದು ಪುಷ್ಕರ್ ವಿರುದ್ಧ ನಿನ್ನೆ ಸಂಜೆ ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments