Webdunia - Bharat's app for daily news and videos

Install App

ಕೊಡಗಿನಲ್ಲಿ ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ: ಏನೆಲ್ಲ ವಿಶೇಷತೆ ಇದೆ ಗೊತ್ತಾ..?

Webdunia
ಸೋಮವಾರ, 3 ಜುಲೈ 2017 (10:57 IST)
ಕಿರಿಕ್ ಪಾರ್ಟಿ ಮೂಲಕ ಆನ್ ಸ್ಕ್ರೀನ್`ನಲ್ಲಿ ಕಮಾಲ್ ಮಾಡಿರುವ ರಕ್ಷಿತ್ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ ಇವತ್ತು ಬಂಧು ಬಾಂಧವರ ಸಮ್ಮುಖದಲ್ಲಿ ನಡೆಯುತ್ತಿದೆ.

ಸಂಜೆ 6ಗಂಟೆಗೆ ರಶ್ಮಿಕಾ ಹುಟ್ಟೂರು ಕೊಡಗಿನ ವಿರಾಜ ಪೇಟೆಯ ಸೆರೆನಿಟಿ ಹಾಲ್`ನಲ್ಲಿ ನಿಶ್ಚಿತಾರ್ಥ ನೆರವೇರಲಿದೆ. ಕಾರ್ಯಕ್ರಮದಲ್ಲಿ ಬಂಧು ಬಾಂಧವರು ಮಾತ್ರ ಉಪಸ್ಥಿತರಿರಲಿದ್ದು, ಕಿರಿಕ್ ಪಾರ್ಟಿ ಚಿತ್ರದ ಕಲಾವಿದರೂ ಭಾಗವಹಿಸುತ್ತಿದ್ದಾರೆ. 1500 ಜನರಿಗೆ ಆಹ್ವಾನ ನೀಡಲಾಗಿದೆ.

ಕೊಡವ ಮತ್ತು ಬಂಟರ ಶಾಸ್ತ್ರದ ಪ್ರಕಾರ ನಿಶ್ಚಿತಾರ್ಥ ನೆರವೇರಲಿದ್ದು, ರಶ್ಮಿಕಾ ಮತ್ತು ರಕ್ಷಿತ್ ವಜ್ರದುಂಗುರ ಬದಲಾಯಿಸಿಕೊಳ್ಳಲಿದ್ದಾರೆ. ನಿಶ್ಚಿತಾರ್ಥಕ್ಕಾಗಿ ಬರುವ ಬಂಧು ಬಾಂಧವರಿಗಾಗಿ ಕೊಡಗು ಮತ್ತು ಕರಾವಳಿ ಶೈಲಿಯ ವಿಶಿಷ್ಟ ಖಾದ್ಯಗಳನ್ನ ಸಿದ್ಧತೆ ಮಾಡಲಾಗಿದೆಯಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

Actor Upendra: ಪತ್ನಿ ಮಕ್ಕಳೊಂದಿಗೆ ಮಂತ್ರಾಲಯಕ್ಕೆ ತೆರಳಿದ ಉಪೇಂದ್ರ, ರಥ ಎಳೆದು ಹರಕೆ ತೀರಿಸಿದ ರಿಯಲ್ ಸ್ಟಾರ್‌

ಮುಂದಿನ ಸುದ್ದಿ
Show comments