Webdunia - Bharat's app for daily news and videos

Install App

ಮೊದಲ ನಿರ್ದೇಶಕರ ಋಣ ತೀರಿಸಿದ ರಕ್ಷಿತ್ ಶೆಟ್ಟಿ

Webdunia
ಗುರುವಾರ, 6 ಜುಲೈ 2017 (12:45 IST)
ಬೆಂಗಳೂರು: ಮೊನ್ನೆಯಷ್ಟೇ ನಿಶ್ಚಿತಾರ್ಥ ಮುಗಿಸಿಕೊಂಡ ರಕ್ಷಿತ್ ಶೆಟ್ಟಿ ಇದೀಗ ತಮ್ಮನ್ನು ನಿರ್ದೇಶಿಸಿದ ಮೊದಲ ನಿರ್ದೇಶಕನ ಸಹಾಯಕ್ಕೆ ಧಾವಿಸಿ ಸುದ್ದಿಯಾಗಿದ್ದಾರೆ. ಆ ಮೂಲಕ ಮೊದಲ ನಿರ್ದೇಶಕನ ಋಣ ತೀರಿಸುವ ಯತ್ನ ಮಾಡಿದ್ದಾರೆ.


ರಕ್ಷಿತ್ ಹಿಂದೆ ‘ನಮ್ ಏರಿಯಾಲ್ ಒಂದು ದಿನ’ ಎಂಬ ಸಿನಿಮಾ ಮಾಡಿದ್ದರು. ಅದರ ನಿರ್ದೇಶಕರು ಅರವಿಂದ್ ಕೌಶಿಕ್. ಇದೀಗ ಅದೇ ಅರವಿಂದ್  ನಿರ್ದೇಶನದ ಹುಲಿರಾಯ ಚಿತ್ರದ ವಿತರಣೆ ಹಕ್ಕುಗಳನ್ನು ರಕ್ಷಿತ್ ಪಡೆದಿದ್ದಾರೆ.

ನಿರ್ದೇಶಕ, ನಟ, ನಿರ್ಮಾಪಕ ಮುಂತಾದ ಜವಾಬ್ದಾರಿ ನಿಭಾಯಿಸಿದ ರಕ್ಷಿತ್ ಈ ಮೂಲಕ ವಿತರಣೆ ರಂಗಕ್ಕೆ ಇಳಿಯುತ್ತಿದ್ದಾರೆ. ಹುಲಿರಾಯ ಆಗಸ್ಟ್ ನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದರಲ್ಲಿ ಬಾಲು ನಾಗೇಂದ್ರ, ದಿವ್ಯ ಮುಂತಾದ ಹೊಸಬರ ತಾರಾಗಣವಿದೆ.

ಇದನ್ನೂ ಓದಿ.. ‘ರಾಹುಲ್ ಗಾಂಧಿ ಒಬ್ಬ ಬಚ್ಚಾ’

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments