Webdunia - Bharat's app for daily news and videos

Install App

ಮೊದಲ ನಿರ್ದೇಶಕರ ಋಣ ತೀರಿಸಿದ ರಕ್ಷಿತ್ ಶೆಟ್ಟಿ

Webdunia
ಗುರುವಾರ, 6 ಜುಲೈ 2017 (12:45 IST)
ಬೆಂಗಳೂರು: ಮೊನ್ನೆಯಷ್ಟೇ ನಿಶ್ಚಿತಾರ್ಥ ಮುಗಿಸಿಕೊಂಡ ರಕ್ಷಿತ್ ಶೆಟ್ಟಿ ಇದೀಗ ತಮ್ಮನ್ನು ನಿರ್ದೇಶಿಸಿದ ಮೊದಲ ನಿರ್ದೇಶಕನ ಸಹಾಯಕ್ಕೆ ಧಾವಿಸಿ ಸುದ್ದಿಯಾಗಿದ್ದಾರೆ. ಆ ಮೂಲಕ ಮೊದಲ ನಿರ್ದೇಶಕನ ಋಣ ತೀರಿಸುವ ಯತ್ನ ಮಾಡಿದ್ದಾರೆ.


ರಕ್ಷಿತ್ ಹಿಂದೆ ‘ನಮ್ ಏರಿಯಾಲ್ ಒಂದು ದಿನ’ ಎಂಬ ಸಿನಿಮಾ ಮಾಡಿದ್ದರು. ಅದರ ನಿರ್ದೇಶಕರು ಅರವಿಂದ್ ಕೌಶಿಕ್. ಇದೀಗ ಅದೇ ಅರವಿಂದ್  ನಿರ್ದೇಶನದ ಹುಲಿರಾಯ ಚಿತ್ರದ ವಿತರಣೆ ಹಕ್ಕುಗಳನ್ನು ರಕ್ಷಿತ್ ಪಡೆದಿದ್ದಾರೆ.

ನಿರ್ದೇಶಕ, ನಟ, ನಿರ್ಮಾಪಕ ಮುಂತಾದ ಜವಾಬ್ದಾರಿ ನಿಭಾಯಿಸಿದ ರಕ್ಷಿತ್ ಈ ಮೂಲಕ ವಿತರಣೆ ರಂಗಕ್ಕೆ ಇಳಿಯುತ್ತಿದ್ದಾರೆ. ಹುಲಿರಾಯ ಆಗಸ್ಟ್ ನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದರಲ್ಲಿ ಬಾಲು ನಾಗೇಂದ್ರ, ದಿವ್ಯ ಮುಂತಾದ ಹೊಸಬರ ತಾರಾಗಣವಿದೆ.

ಇದನ್ನೂ ಓದಿ.. ‘ರಾಹುಲ್ ಗಾಂಧಿ ಒಬ್ಬ ಬಚ್ಚಾ’

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments