Webdunia - Bharat's app for daily news and videos

Install App

ಸಾಯಿ ಪಲ್ಲವಿ ಸಿನಿಮಾವನ್ನು ಕನ್ನಡದಲ್ಲಿ ರಿಲೀಸ್ ಮಾಡುತ್ತಿರುವುದೇಕೆ? ಕಾರಣ ಕೊಟ್ಟ ರಕ್ಷಿತ್ ಶೆಟ್ಟಿ

Webdunia
ಸೋಮವಾರ, 4 ಜುಲೈ 2022 (09:55 IST)
ಬೆಂಗಳೂರು: ಸಾಯಿ ಪಲ್ಲವಿ ಅಭಿನಯಿಸಿರುವ ಗಾರ್ಗಿ ಸಿನಿಮಾವನ್ನು, ನಿರ್ಮಾಪಕ, ನಟ ರಕ್ಷಿತ್ ಶೆಟ್ಟಿ ಕನ್ನಡದಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ಕನ್ನಡದಲ್ಲಿ ಬಿಡುಗಡೆ ಮಾಡುತ್ತಿರುವುದಕ್ಕೆ ಕಾರಣವೇನೆಂದು ರಕ್ಷಿತ್ ಶೆಟ್ಟಿ ವಿವರಿಸಿದ್ದಾರೆ.

ಗರುಡಗಮನ ಸಿನಿಮಾ ಬಳಿಕ ನನ್ನ ಮನಕಲಕಿದ ಸಿನಿಮಾ ಇದೇ. ಗಾರ್ಗಿಯ ಧೈರ್ಯ, ಮನಕಲಕುವ ದೃಶ್ಯಗಳು ಹಾಗೂ ಇದನ್ನು ಗೌತಮ್ ಅವುಗಳನ್ನು ರೂಪಿಸಿರುವ ರೀತಿ ಅಚ್ಚುಕಟ್ಟಾಗಿ ಮೂಡಿಬಂದಿದೆ. ಸಾಯಿ ಪಲ್ಲವಿ ಗಾರ್ಗಿ ಪಾತ್ರವನ್ನು ಜೀವಿಸಿ, ನಿಜ ಜೀವನಕ್ಕೆ ಹತ್ತಿರವಿರುವಂತೆ ನಟಿಸಿದ್ದಾರೆ.

ನಮ್ಮ ಚಿತ್ರಗಳನ್ನು ಬೇರೆ ರಾಜ್ಯಗಳಲ್ಲಿ ಬಿಡುಗಡೆ ಮಾಡಲು ಧೈರ್ಯ ಮಾಡುತ್ತಿರುವಾಗ ಬೇರೆ ಭಾಷೆಯ ಚಿತ್ರಗಳನ್ನು ಇಲ್ಲಿಗೆ ತರುವುದು ನಮ್ಮ ಜವಾಬ್ಧಾರಿ. ಗೌತಮ್ ನಮ್ಮ ಬೆಂಗಳೂರಿನವರೆ, ಸಾಯಿ ಪಲ್ಲವಿ ಕೂಡಾ ಕನ್ನಡದಲ್ಲಿ ಧ್ವನಿ ನೀಡಿದ್ದಾರೆ. ಹೀಗಾಗಿ ಚಿತ್ರಕ್ಕೆ ಬೆಂಬಲ ನೀಡಿ ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments