Webdunia - Bharat's app for daily news and videos

Install App

ಕಾಂತಾರ ಸಿನಿಮಾಗೆ ರಕ್ಷಿತ್ ಶೆಟ್ಟಿ ನೀಡಿದ್ದ ಸಲಹೆ

Webdunia
ಮಂಗಳವಾರ, 27 ಸೆಪ್ಟಂಬರ್ 2022 (17:08 IST)
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಕೊಡುಗೆಯೂ ಇತ್ತು.

ಆಂಕರ್ ಅನುಶ್ರೀ ಜೊತೆಗಿನ ಸಂದರ್ಶನದಲ್ಲಿ ರಿಷಬ್ ಶೆಟ್ಟಿ ಈ ಸಿನಿಮಾದಲ್ಲಿ ರಕ್ಷಿತ್ ಕೊಡುಗೆ ಏನೆಂದು ವಿವರಿಸಿದ್ದಾರೆ. ಸಾಮಾನ್ಯವಾಗಿ ರಿಷಬ್, ರಕ್ಷಿತ್, ಪ್ರಮೋದ್ ಶೆಟ್ಟಿ ಎಲ್ಲರೂ ಜೊತೆಯಾಗಿಯೇ ಸಿನಿಮಾ ಮಾಡುತ್ತಾರೆ. ಒಂದು ವೇಳೆ ರಿಷಬ್ ಸಿನಿಮಾ ಮಾಡಿದರೆ ರಕ್ಷಿತ್ ಸಹಕಾರ ಇದ್ದೇ ಇರುತ್ತದೆ.

ಈ ಸಿನಿಮಾದ ಟೈಟಲ್ ಗೇ ರಕ್ಷಿತ್ ಕೊಡುಗೆಯಿತ್ತಂತೆ. ಕಾಂತಾರ ಸಿನಿಮಾದ ಟೈಟಲ್ ಸೂಚಿಸಿದ್ದು ರಕ್ಷಿತ್. ಹಾಗಿದ್ದರೂ ಕೆಲವು ದಿನಗಳವರೆಗೆ ಈ ಟೈಟಲ್ ನ್ನು ರಿಷಬ್ ಫೈನಲ್ ಮಾಡಿರಲಿಲ್ಲವಂತೆ. ಆಗ ರಕ್ಷಿತ್ ಒಂದು ದಂತ ಕತೆ ಎಂಬ ಅಡಿಬರಹವನ್ನೂ ನೀಡಿದ್ದರು. ಅದಾದ ಬಳಿಕ ಟೈಟಲ್ ಓಕೆ ಆಯ್ತು ಎಂದು ರಿಷಬ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments