Webdunia - Bharat's app for daily news and videos

Install App

ಕಾಂತಾರ ಸಿನಿಮಾಗೆ ರಕ್ಷಿತ್ ಶೆಟ್ಟಿ ನೀಡಿದ್ದ ಸಲಹೆ

Webdunia
ಮಂಗಳವಾರ, 27 ಸೆಪ್ಟಂಬರ್ 2022 (17:08 IST)
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಕೊಡುಗೆಯೂ ಇತ್ತು.

ಆಂಕರ್ ಅನುಶ್ರೀ ಜೊತೆಗಿನ ಸಂದರ್ಶನದಲ್ಲಿ ರಿಷಬ್ ಶೆಟ್ಟಿ ಈ ಸಿನಿಮಾದಲ್ಲಿ ರಕ್ಷಿತ್ ಕೊಡುಗೆ ಏನೆಂದು ವಿವರಿಸಿದ್ದಾರೆ. ಸಾಮಾನ್ಯವಾಗಿ ರಿಷಬ್, ರಕ್ಷಿತ್, ಪ್ರಮೋದ್ ಶೆಟ್ಟಿ ಎಲ್ಲರೂ ಜೊತೆಯಾಗಿಯೇ ಸಿನಿಮಾ ಮಾಡುತ್ತಾರೆ. ಒಂದು ವೇಳೆ ರಿಷಬ್ ಸಿನಿಮಾ ಮಾಡಿದರೆ ರಕ್ಷಿತ್ ಸಹಕಾರ ಇದ್ದೇ ಇರುತ್ತದೆ.

ಈ ಸಿನಿಮಾದ ಟೈಟಲ್ ಗೇ ರಕ್ಷಿತ್ ಕೊಡುಗೆಯಿತ್ತಂತೆ. ಕಾಂತಾರ ಸಿನಿಮಾದ ಟೈಟಲ್ ಸೂಚಿಸಿದ್ದು ರಕ್ಷಿತ್. ಹಾಗಿದ್ದರೂ ಕೆಲವು ದಿನಗಳವರೆಗೆ ಈ ಟೈಟಲ್ ನ್ನು ರಿಷಬ್ ಫೈನಲ್ ಮಾಡಿರಲಿಲ್ಲವಂತೆ. ಆಗ ರಕ್ಷಿತ್ ಒಂದು ದಂತ ಕತೆ ಎಂಬ ಅಡಿಬರಹವನ್ನೂ ನೀಡಿದ್ದರು. ಅದಾದ ಬಳಿಕ ಟೈಟಲ್ ಓಕೆ ಆಯ್ತು ಎಂದು ರಿಷಬ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments